25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಬೈ ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಮಹಾರಾಷ್ಟ್ರ ಘಟಕ ದಿಂದ ಭಜಕ ವಿ ಹರೀಶ್ ನೆರಿಯ ರವರಿಗೆ ಗುರುವಂದನೆ

ಬೆಳ್ತಂಗಡಿ: ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆ ಮುಂಬೈ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಮಹಾರಾಷ್ಟ್ರ ಘಟಕ ದ ಆಶ್ರಯದಲ್ಲಿ ಮುಂಬೈಯಲ್ಲಿ ನಡೆದ ಭಜನೋತ್ಸವದಲ್ಲಿ ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆಯ ಕುಣಿತ ಭಜನಾ ತರಬೇತಿ ದಾರರಾಗಿ ಆಯ್ಕೆಗೊಂಡು ಮುಂಬೈ ಮಹಾನಗರದ 120 ಭಜನಾ ಮಂಡಳಿಗಳಿಂದ ಆಯ್ದ 140 ಕ್ಕೂ ಅಧಿಕ ಮಕ್ಕಳಿಗೆ ಕುಣಿತ ತರಬೇತಿಯನ್ನು ನೀಡಿ ಭಜನೋತ್ಸವದಲ್ಲಿ ಉತ್ತಮ ರೀತಿಯಲ್ಲಿ ಕುಣಿತ ಭಜನೆಯನ್ನು ಪ್ರಸ್ತುತ ಪಡಿಸಿದ ಕುಣಿತ ಭಜನಾ ತರಬೇತಿದಾರರಾದ ಭಜಕ ಶ್ರೀ ಹರಿ ಪ್ರಿಯ ವಿ ಹರೀಶ್ ನೆರಿಯ ರವರಿಗೆ ಭಜನೋತ್ಸವದ ವೇದಿಕೆಯಲ್ಲಿ ಮುಂಬೈ ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆ ಯಿಂದ ಗುರುವಂದನೆ ಅರ್ಪಿಸಿ ಗೌರವಿ ಸಲಾಯಿತು.

ವೇದಿಕೆಯಲ್ಲಿ ಮುಂಬೈಯ ಭಜನಾ ಮಂಡಳಿಗಳ ಒಕ್ಕೂಟ ಸಂಸ್ಥೆಯ ಅಧ್ಯಕ್ಷ ದೇವು ಪೂಜಾರಿ ಹಾಗೂ ಸಮಿತಿಯ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಹಲವಾರು ಗಣ್ಯರು ಉಪಸ್ಥಿತರಿದ್ದರು.

Related posts

ಉಜಿರೆ ಹಳೆಪೇಟೆ ಶಾಲೆಯಲ್ಲಿ ಎಸ್‌ಡಿಎಂ ಆಸ್ಪತ್ರೆ ವತಿಯಿಂದ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಗೇರುಕಟ್ಟೆ :ಪರಪ್ಪು ಜಮಾಅತ್ ನಿಂದ ಅಭಿನಂದನಾ ಸಭೆ: ದರ್ಗಾ ಸುತ್ತಮುತ್ತ ಶಾಶ್ವತ ಕಾಮಗಾರಿ ನಡೆಸಿದ ಮುಸ್ಲಿಮ್ ಯೂತ್ ವಿಂಗ್ ಸಮಿತಿಗೆ ಗೌರವಾರ್ಪಣೆ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಚಿಕ್ಕಮಗಳೂರಿನಲ್ಲಿ ಕಳ್ಳತನವಾದ ಓಮಿನಿ ಕಾರು ಉಜಿರೆಯಲ್ಲಿ ಪತ್ತೆ: ಮಾಲೀಕನ ಸ್ನೇಹಿತರ ಮೂಲಕ 10 ದಿನದಲ್ಲಿ ಕಾರು ಪತ್ತೆ

Suddi Udaya

ಇಂದಬೆಟ್ಟು: ಗಂಗಾಧರ್ ಎಸ್. ರವರ ತೋಟದಲ್ಲಿ ಬೃಹತಾಕಾರದ ಹೆಬ್ಬಾವು ಪತ್ತೆ

Suddi Udaya

ಗೇರುಕಟ್ಟೆ :ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!