24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಬೆಳ್ತಂಗಡಿ ಶಾಂತಾ ಬಂಗೇರರವರಿಗೆ ಸನ್ಮಾನ

ಬೆಳ್ತಂಗಡಿ: ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಮುದರಂಗಡಿಯಲ್ಲಿ ಜ.19 ರಂದು ನಡೆದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಗೌರವಾಧ್ಯಕ್ಷೆ, ಮೂಲ್ಕಿಯಲ್ಲಿ ನಡೆದ ಬಿಲ್ಲವರ ಸಮಾವೇಶದಲ್ಲಿ ಬೆಳ್ತಂಗಡಿಯ ಸಂಚಾಲಕಿಯಾಗಿ ಸೇವೆ ಸಲ್ಲಿಸಿದ ಶಾಂತಾ ಬಂಗೇರರವರನ್ನು
ಗೌರವಿಸಿ, ಸನ್ಮಾನಿಸಲಾಯಿತು.

ಸಂಘಟನಾತ್ಮಕವಾಗಿ ಸಮಾಜಮುಖಿಯಾಗಿ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಜೊತೆ ಸೇವೆ ಸಲ್ಲಿಸುತ್ತಿರುವ ಶಾಂತ ಬಂಗೇರರವರನ್ನು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್ ಹಾಗೂ ಸಮಿತಿ ಪದಾಧಿಕಾರಿಗಳು ಸನ್ಮಾನಿಸಿದರು.ಬೆಳ್ತಂಗಡಿ ತಾ‌ಪಂ ಮಾಜಿ ಸದಸ್ಯೆ ಕೇಶವತಿ ಜೊತೆಗಿದ್ದರು.

Related posts

17 ವರ್ಷಗಳಿಂದ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬೆಳ್ತಂಗಡಿ ಸಂತೆಕಟ್ಟೆ ಬಳಿ ಬಂಧನ

Suddi Udaya

ದೇಹದಾನ ನೋಂದಣಿ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾದ ವಸಂತ ಪೂಜಾರಿ ಮತ್ತು ಸುಶೀಲ ಹೆಗ್ಡೆ

Suddi Udaya

ಮುಳಿಯ ಜುವೆಲ್ಸ್ ನಲ್ಲಿ “ಕನ್ನಡ ಬದುಕು ಬಂಗಾರ” ಕಾರ್ಯಕ್ರಮ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಡಾ|| ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ 30ನೇ ವರ್ಷದ ರಾಜ್ಯಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕ ಸ್ಪರ್ಧೆಗಳ ಪುರಸ್ಕಾರ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಗೆ ಶೇ. 88.2 ಫಲಿತಾಂಶ

Suddi Udaya

ಮಚ್ಚಿನ: ಸಂವಿಧಾನ ಜಾಗೃತಿ ಜಾಥ

Suddi Udaya
error: Content is protected !!