July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಬೆಳ್ತಂಗಡಿ ಶಾಂತಾ ಬಂಗೇರರವರಿಗೆ ಸನ್ಮಾನ

ಬೆಳ್ತಂಗಡಿ: ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಮುದರಂಗಡಿಯಲ್ಲಿ ಜ.19 ರಂದು ನಡೆದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಗೌರವಾಧ್ಯಕ್ಷೆ, ಮೂಲ್ಕಿಯಲ್ಲಿ ನಡೆದ ಬಿಲ್ಲವರ ಸಮಾವೇಶದಲ್ಲಿ ಬೆಳ್ತಂಗಡಿಯ ಸಂಚಾಲಕಿಯಾಗಿ ಸೇವೆ ಸಲ್ಲಿಸಿದ ಶಾಂತಾ ಬಂಗೇರರವರನ್ನು
ಗೌರವಿಸಿ, ಸನ್ಮಾನಿಸಲಾಯಿತು.

ಸಂಘಟನಾತ್ಮಕವಾಗಿ ಸಮಾಜಮುಖಿಯಾಗಿ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಜೊತೆ ಸೇವೆ ಸಲ್ಲಿಸುತ್ತಿರುವ ಶಾಂತ ಬಂಗೇರರವರನ್ನು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್ ಹಾಗೂ ಸಮಿತಿ ಪದಾಧಿಕಾರಿಗಳು ಸನ್ಮಾನಿಸಿದರು.ಬೆಳ್ತಂಗಡಿ ತಾ‌ಪಂ ಮಾಜಿ ಸದಸ್ಯೆ ಕೇಶವತಿ ಜೊತೆಗಿದ್ದರು.

Related posts

ವಿಶ್ವಕರ್ಮ ಸಹಕಾರ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ “ಸ್ವಚ್ಛತಾ ಹೀ ಸೇವಾ” : ದೇಶಾದ್ಯಂತ ಹೆಚ್ಚುತ್ತಿದೆ ಸ್ವಚ್ಛತೆಯ ಜಾಗೃತಿ: ಪ್ರತಾಪಸಿಂಹ ನಾಯಕ್‌

Suddi Udaya

ಅಂತರರಾಷ್ಟ್ರೀಯ ಇಂಗ್ಲಿಷ್ ಒಲಿಂಪಿಯಾಡ್ 2025–26: ಎಕ್ಸೆಲ್ ಪಿಯು ಕಾಲೇಜು, ಗುರುವಾಯನಕೆರೆ ವಿದ್ಯಾರ್ಥಿಗಳ ಅದ್ಭುತ ಸಾಧನೆ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಬೆಂಗಳೂರಿನ ದಾಸನಪುರದಲ್ಲಿ ಬೆಳ್ತಂಗಡಿ ಭಜನಾ ತರಬೇತುದಾರರಿಂದ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಸೆ.7-8: ನಾಲ್ಕೂರುನಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮುಂಬಯಿ ಕಲಾವಿದರಿಂದ ಯಕ್ಷಗಾನ ಕಥಾ ಪ್ರಸಂಗ, ಶನೀಶ್ವರ ಪೂಜೆ

Suddi Udaya

ಧರ್ಮಸ್ಥಳ : ಸಿಂದೂರ ಮಹಿಳಾ ವಿಭಾಗಕ್ಕೆ ಗಣ್ಯರಿಂದ ಮೆಚ್ಚುಗೆ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ: ಬಿಜೆಪಿ ಮುಖಂಡ ರಾಜೇಶ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya
error: Content is protected !!