April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಯಾನಂದ ಪೂಜಾರಿ ಲಾಯಿಲರವರಿಗೆ ಸನ್ಮಾನ

ಬೆಳ್ತಂಗಡಿ: ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಮುದರಂಗಡಿಯಲ್ಲಿ ಜ.19 ರಂದು ನಡೆದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕ ಪಂಚಾಯತ್ ಸಂಯೋಜಕ,ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯಿಂದ ಪುರಸ್ಕೃತಗೊಂಡಿರುವ ಜಯಾನಂದ ಲಾಯಿಲ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು.

ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್ ಹಾಗೂ ಸಮಿತಿ ಪದಾಧಿಕಾರಿಗಳು ಸನ್ಮಾನಿಸಿದರು.

Related posts

ಪಟ್ಟೂರು ಹಾಲು ಉತ್ಪದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಗೇರುಕಟ್ಟೆ : ಕಳಿಯ, ನ್ಯಾಯತರ್ಪು ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ

Suddi Udaya

ಬೆಳ್ತಂಗಡಿ : ಬಿಜೆಪಿ ಯುವ ಮೋರ್ಚಾ ವತಿಯಿಂದ ‘ರಾಷ್ಟ್ರ ಮೊದಲು’ ತಿರಂಗಾ ಯಾತ್ರೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಕೊಕ್ಕಡ: ಪೊಟ್ಲಡ್ಕ ಎಂಬಲ್ಲಿ ಅರಣ್ಯ ಇಲಾಖೆಯ ಜೀಪ್ ಪಲ್ಟಿ

Suddi Udaya

ಶಟ್ಲ್ ಬ್ಯಾಡ್ಮಿಂಟನ್ ಶಿವ ಮತ್ತು ಮುನೀರ್ ಮಾಲೀಕತ್ವದ ಎಸ್ಎಂ ಸ್ಮಶರ್ಸ್ ತಂಡ ವಿನ್ನರ್

Suddi Udaya
error: Content is protected !!