September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಯಾನಂದ ಪೂಜಾರಿ ಲಾಯಿಲರವರಿಗೆ ಸನ್ಮಾನ

ಬೆಳ್ತಂಗಡಿ: ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಮುದರಂಗಡಿಯಲ್ಲಿ ಜ.19 ರಂದು ನಡೆದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕ ಪಂಚಾಯತ್ ಸಂಯೋಜಕ,ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯಿಂದ ಪುರಸ್ಕೃತಗೊಂಡಿರುವ ಜಯಾನಂದ ಲಾಯಿಲ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು.

ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್ ಹಾಗೂ ಸಮಿತಿ ಪದಾಧಿಕಾರಿಗಳು ಸನ್ಮಾನಿಸಿದರು.

Related posts

ಬೆಳ್ತಂಗಡಿ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸಮಾಲೋಚನಾ ಸಭೆ: ಜನಜಾಗೃತಿ ವೇದಿಕೆ ಮೂಲಕ ಧರ್ಮಸ್ಥಳದಿಂದ ಆಗಿರುವ ಪರಿವರ್ತನೆ ಅಪರಿಮಿತ: ಪ್ರತಾಪ ಸಿಂಹ ನಾಯಕ್

Suddi Udaya

ಇಂದಬೆಟ್ಟು: ಕಲ್ಲಾಜೆ ನಿವಾಸಿ ಲಿಂಗಪ್ಪ ಗೌಡ ನಿಧನ

Suddi Udaya

ಉಜಿರೆ: ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 11ನೇ ಸಹಾಯಧನ ಹಸ್ತಾಂತರ

Suddi Udaya

ಅಡಿಕೆ ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಕೇಂದ್ರ ಕೃಷಿ ಸಚಿವರಿಗೆ ಸಂಸದ ಚೌಟ ಮನವಿ

Suddi Udaya

ಜೆ ಇ ಇ ಮೈನ್ ಫಲಿತಾಂಶದಲ್ಲಿ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಅಮೋಘ ಸಾಧನೆ : 202 ವಿದ್ಯಾರ್ಥಿಗಳು ಅರ್ಹತೆ : ಮೋಹಿತ್. ಎಂ ದೇಶಕ್ಕೆ 29ನೇ ರ್‍ಯಾಂಕ್

Suddi Udaya

ಅ.15 : ಚರ್ಚ್ ರೋಡ್ ಬಳಿ ನೂತನ ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya
error: Content is protected !!