37.5 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್ ಡಿ ಯಂ ಪಾಲಿಟೆಕ್ನಿಕ್ – ರಾಷ್ಟೀಯ ಯುವ ದಿನದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ನ ರಾಷ್ಟೀಯ ಸೇವಾ ಯೋಜನಾ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಯುವ ದಿನದ ಅಂಗವಾಗಿ ಯುವಜನತೆ ಮತ್ತು ವ್ಯಕ್ತಿತ್ವ ವಿಕಸನದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ಜರಗಿತು.


ಮುಖ್ಯ ಅತಿಥಿಯಾಗಿ ಯುವ ವಾಗ್ಮಿ, ಸಾವಯವ ಕೃಷಿಕ ಶ್ರೀ ಶಿವಪ್ರಸಾದ್ ಮಲೆಬೆಟ್ಟು ಭಾಗವಹಿಸಿ, ವಿವೇಕಾನಂದರ ತತ್ವಾದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು, ಯುವ ಜನತೆ ಭವಿಷ್ಯದ ಬಗ್ಗೆ ದೇಶಪ್ರೇಮದಿಂದ ಒಗ್ಗೂಡಿ ಭವ್ಯ ಭಾರತಕ್ಕೆ ಸಹಕಾರಿಯಾಗಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಪಾಲಿಟೆಕ್ನಿಕ್ ನ ಪ್ರಾಂಶುಪಾಲರಾದ ಶ್ರೀಯುತ ಸಂತೋಷ ವಹಿಸಿದ್ದರು. ಎನ್ ಎಸ್ ಎಸ್ ಘಟಕದ ಯೋಜನಾಧಿಕಾರಿ ಶ್ರೀ ಪ್ರಕಾಶ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿ ಶ್ರೀ ಅವನೀಶ್ ಪಿ ಮತ್ತು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಮುಂಬಯಿಯಲ್ಲಿ ಟೀಮ್ ಯುವ ಬ್ರಿಗೇಡ್ ನಿಂದ ಶಾಸಕ‌ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ )ಬೆಳ್ತಂಗಡಿ ತಾಲೂಕು ಇವರ ವತಿಯಿಂದ ಆಟಿ ಅಮಾವಾಸ್ಯೆ ಪ್ರಯುಕ್ತ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿಆಟಿದ ಕಷಾಯ.. ವಿತರಣಾ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ಕಳೆಂಜ: ನಂದಗೋಕುಲ ದೀಪೋತ್ಸವ ಕಾರ್ಯಕ್ರಮ ಮುಂದೂಡಿಕೆ

Suddi Udaya

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶಿಶಿಲ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಗ್ರಾಮಸಭೆ

Suddi Udaya
error: Content is protected !!