September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್ ಡಿ ಯಂ ಪಾಲಿಟೆಕ್ನಿಕ್ – ರಾಷ್ಟೀಯ ಯುವ ದಿನದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ನ ರಾಷ್ಟೀಯ ಸೇವಾ ಯೋಜನಾ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಯುವ ದಿನದ ಅಂಗವಾಗಿ ಯುವಜನತೆ ಮತ್ತು ವ್ಯಕ್ತಿತ್ವ ವಿಕಸನದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ಜರಗಿತು.


ಮುಖ್ಯ ಅತಿಥಿಯಾಗಿ ಯುವ ವಾಗ್ಮಿ, ಸಾವಯವ ಕೃಷಿಕ ಶ್ರೀ ಶಿವಪ್ರಸಾದ್ ಮಲೆಬೆಟ್ಟು ಭಾಗವಹಿಸಿ, ವಿವೇಕಾನಂದರ ತತ್ವಾದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು, ಯುವ ಜನತೆ ಭವಿಷ್ಯದ ಬಗ್ಗೆ ದೇಶಪ್ರೇಮದಿಂದ ಒಗ್ಗೂಡಿ ಭವ್ಯ ಭಾರತಕ್ಕೆ ಸಹಕಾರಿಯಾಗಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಪಾಲಿಟೆಕ್ನಿಕ್ ನ ಪ್ರಾಂಶುಪಾಲರಾದ ಶ್ರೀಯುತ ಸಂತೋಷ ವಹಿಸಿದ್ದರು. ಎನ್ ಎಸ್ ಎಸ್ ಘಟಕದ ಯೋಜನಾಧಿಕಾರಿ ಶ್ರೀ ಪ್ರಕಾಶ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿ ಶ್ರೀ ಅವನೀಶ್ ಪಿ ಮತ್ತು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾದ ನವಚೇತನ ಆಂ.ಮಾ. ಶಾಲೆಯ ವಿದ್ಯಾರ್ಥಿ ಶರ್ವಿನ್ ಮೊನಿಸ್ ರವರನ್ನು ಸನ್ಮಾನಿಸಿ ಅಭಿನಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಶೆಟ್ಟಿ ಮತ್ತು ಸದಸ್ಯ ಸುಪ್ರೀತ್ ಪಾಡೆಂಕಿ ರವರುಗಳಿಗೆ ನುಡಿನಮನ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶತಚಂಡಿಕಾ ಯಾಗ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಆಹ್ವಾನ

Suddi Udaya

ಮುಂಡಾಜೆ ಕಾಲೇಜಿನ ಎನ್ ಎಸ್ ಎಸ್ ಶಿಬಿರ ಉದ್ಘಾಟನೆ

Suddi Udaya

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ನಗರ ಮತ್ತು ಗ್ರಾಮೀಣ ಸಮಿತಿಗಳ ವತಿಯಿಂದ ‘ಮತಕಳ್ಳರೇ ಅಧಿಕಾರ ಬಿಟ್ಟು ತೊಲಗಿ’ ಪ್ರತಿಭಟನೆ

Suddi Udaya

ವೇಣೂರು: ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಯುವಕನ ಬಂಧನ: ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಹಿಂ.ಜಾ.ವೇ. ಕಾರ್ಯಕರ್ತರು

Suddi Udaya
error: Content is protected !!