30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉದ್ಯಮಿ ಉದಯ್ ಕುಮಾರ್ ಶೆಟ್ಟಿ ಮುನಿಯಾಲು ಗುರುವಾಯನಕೆರೆ ಅರೆಮಲೆಬೆಟ್ಟಕ್ಕೆ ಭೇಟಿ

ಗುರುವಾಯನಕೆರೆ: ಖ್ಯಾತ ಉದ್ಯಮಿಗಳಾದ ಉದಯ್ ಕುಮಾರ್ ಶೆಟ್ಟಿ ಮುನಿಯಾಲು ಇವರು ಜ.20ರಂದು ಕುಂಭಾಭಿಷೇಕ ಸಮಿತಿ ಅಧ್ಯಕ್ಷರಾದ ಶಶಿಧರ ಶೆಟ್ಟಿ ಬರೋಡ, ನವಶಕ್ತಿ ಇವರೊಂದಿಗೆ ಶ್ರೀ ಕ್ಷೇತ್ರ ಅರಮಲೆ ಬೆಟ್ಟಕ್ಕೆ ಭೇಟಿ ನೀಡಿ, ಶ್ರೀ ಕೊಡಮಣಿತ್ತಾಯ ದೈವದ ಅನುಗ್ರಹ ಪಡೆದು ಬ್ರಹ್ಮಕುಂಭಾಭಿಷೇಕಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತದಾರ ಸುಖೇಶ್ ಕುಮಾರ್ ಕಡಂಬು, ಪ್ರವೀಣ್ ಕುಮಾರ್ ಜೈನ್ ಪಾಡ್ಯಾರು ಬೀಡು,
ಸಮಿತಿ ಕಾಯಾ೯ಧಕ್ಷ ಸುಮಂತ್ ಕುಮಾರ್ ಜೈನ್, ಕೋಶಾಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ, ಸುನೀಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಲಾಯಿಲ ಸೈಂಟ್ ಮೆರೀಸ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಯುವವಾಹಿನಿ ವೇಣೂರು ಘಟಕದ ವಾರ್ಷಿಕ ಮಹಾಸಭೆ: ಪದಾಧಿಕಾಗಳ ಆಯ್ಕೆ

Suddi Udaya

ಮರ್ಹೂಮ್ ಅಝ್ರಿನ್ ಸಿದ್ದೀಕ್ ಇವರ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪಿಯು ಕಾಲೇಜಿನಲ್ಲಿ ಪಾಳೇಗಾರಿಕೆ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವ ಮುಂದಿರುವ ಸವಾಲುಗಳು ವಿಚಾರ ಸಂಕಿರಣ

Suddi Udaya

ನ್ಯಾಯತರ್ಪು: ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ

Suddi Udaya

ಧರ್ಮಸ್ಥಳ : ಕಲ್ಲೇರಿಯಲ್ಲಿ ಸುನಿಲ್ ರೆಡಿವೇರ್ಸ್ ಶುಭರಾಂಭ

Suddi Udaya
error: Content is protected !!