22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ತೋಟತ್ತಾಡಿ : ಡಿ. ಮಜಲು ನಿವಾಸಿ ಪುರಂದರ ಕೋಟ್ಯಾನ್ ಹೃದಯಾಘಾತದಿಂದ ನಿಧನ

ಚಾರ್ಮಾಡಿ : ತೋಟತ್ತಾಡಿ ಗ್ರಾಮದ ಡಿ. ಮಜಲು ನಿವಾಸಿ ಪುರಂದರ ಕೋಟ್ಯಾನ್ (39ವ) ರವರು ಹೃದಯಾಘಾತದಿಂದ ಜ.19 ರಂದು ನಿಧನರಾಗಿದ್ದಾರೆ.

ಇವರು ಅವಿವಾಹಿತರಾಗಿದ್ದು, ಮಂಗಳೂರಿನಲ್ಲಿ ಉದ್ಯೋಗದಲ್ಲಿದ್ದರು.

ಮೃತರು ತಂದೆ ನೋಣಯ್ಯ ಪೂಜಾರಿ, ತಾಯಿ ಯಮುನ, ಇಬ್ಬರು ಸಹೋದರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕುರಾಯ ಶ್ರೀ ಸದಾಶಿವ ದೇವಸ್ಥಾನದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಶುಭ ಗೋಲ್ಡ್ ಸ್ಕೀಮ್ ಯೋಜನೆಯ ಗಿಫ್ಟ್ ವೋಚರ್ ಡ್ರಾ

Suddi Udaya

ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ

Suddi Udaya

ಮಾಲಾಡಿ: ಕೊಲ್ಪೆದಬೈಲ್ ಉಮೇಶ್ ಶೆಟ್ಟಿಯವರ ಮನೆಯಲ್ಲಿ ಪ್ರೇತ ಬಾಧೆ: ಬೆಂಕಿ ಹಿಡಿದು ಉರಿಯುವ ಬಟ್ಟೆ-ನೆಲಕ್ಕೆ ಬೀಳುತ್ತಿರುವ ಪಾತ್ರೆ ಬಟ್ಟಲು; ಮನೆಯವರಲ್ಲಿ ಆತಂಕ ಸೃಷ್ಟಿ

Suddi Udaya

ನಾವೂರು ಸರಕಾರಿ ಪ್ರೌಢಶಾಲೆಗೆ ಶೇ.97.61 ಫಲಿತಾಂಶ

Suddi Udaya
error: Content is protected !!