23.8 C
ಪುತ್ತೂರು, ಬೆಳ್ತಂಗಡಿ
June 7, 2025
Uncategorized

ಪಣಕಜೆಯ ಸಬರಬೈಲು ಎಂಬಲ್ಲಿ ಕಾರಿಗೆ ಡಿಕ್ಕಿ ಹೊಡೆದ ಪಿಕಪ್

ಸೋಣಂದೂರು: ಪಣಕಜೆ ಸಮೀಪದ ಸಬರಬೈಲು ಎಂಬಲ್ಲಿ ಪಿಕಪ್ ವಾಹನವು ಕಾರಿಗೆ ಡಿಕ್ಕಿ ಹೊಡೆದ ಘಟನೆ ಜ.20 ರಂದು ನಡೆದಿದೆ.

ಕಾರು ಹಾಗೂ ಪಿಕಪ್ ಮಂಗಳೂರು ಕಡೆಯಿಂದ ಬರುತ್ತಿದ್ದು ಪಿಕಪ್ ಗಾಡಿ ಕಾರನ್ನು ಒವರ್ ಟೆಕ್ ಮಾಡುವ ಬರದಲ್ಲಿ ಕಾರಿಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಮೂಡಿಗೆರೆ ಕಡೆ ಹೋಗುವ ಪಿಕಪ್ ಗಾಡಿ ಕಾರಿನವರು ಮಂಜೇಶ್ವರದಿಂದ ಮದ್ದಡ್ಕದಲ್ಲಿ ನಡೆಯುವ ಗೃಹಪ್ರವೇಶ ಕಾರ್ಯಕ್ರಮಕ್ಕೆ ಬರುತ್ತಿದ್ದರು ಎನ್ನಲಾಗಿದೆ.ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದರು.

Related posts

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಕಾಳಜಿಯ ಯಶಸ್ವೀ ಪ್ರಯೋಗಗಳು

Suddi Udaya

ಪುದುವೆಟ್ಟು ಗ್ರಾ.ಪಂ.ನ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ “ದೇಶ್ಕ ಪ್ರಕೃತಿ ಪರೀಕ್ಷಣಾ ಅಭಿಯಾನ್” ಕಾರ್ಯಕ್ರಮ

Suddi Udaya

ಪುತ್ತೂರು ಅಕ್ಷಯ ಕಾಲೇಜಿನ ಅಟರ್ನಸ್- 2024 ಫೆಸ್ಟ್ ನಲ್ಲಿ ವಾಣಿ ಪದವಿಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಮಂಗಳೂರು ವಿ.ವಿ ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಲಹಾ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾಗಿ ಯೋಗೀಶ್ ಕೈರೋಡಿಆಯ್ಕೆ

Suddi Udaya

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya
error: Content is protected !!