22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಫೆ 14, 15: ಮುಗೇರಡ್ಕ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ರಜತ ಸಂಭ್ರಮದ ಪ್ರಯುಕ್ತ ರಜತ ಪಥ : ಆಮಂತ್ರಣ ಪತ್ರಿಕೆ ಬಿಡುಗಡೆ

ಮೊಗ್ರು : ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ, ಮುಗೇರಡ್ಕ ಇದರ 25ನೇ ವರ್ಷದ ಪ್ರಯುಕ್ತ ರಜತ ಸಂಭ್ರಮದ ಪ್ರಯುಕ್ತ ಫೆ 14,15 ರಂದು ನಡೆಯುವ ರಜತ ಪಥ (ಸವಿ ಮೇಲುಕಿನ ಸಂಭ್ರಮ ಮತ್ತು ಸಂಸ್ಕೃತಿಕ ಕಲರವ,) ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಮುಗೇರಡ್ಕದಲ್ಲಿ ಆಡಳಿತ ಮೋಕ್ತೇಸರರಾದ ರಾಮಣ್ಣ ಗೌಡ ದೇವಸ್ಯ, ಮತ್ತು ಆಡಳಿತ ಮೋಕ್ತೇಸರರಾದ ಮನೋಹರ್ ಗೌಡ ಅಂತರರವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ವಕೀಲರಾದ ರಾಮಚಂದ್ರ ಗೌಡ, ಬೆಳ್ತಂಗಡಿ ಹಿರಿಯರಾದ ಕೃಷ್ಣಪ್ಪ ಗೌಡ ನೈಮಾರು, ಉಮೇಶ್ ಗೌಡ ಪರಕ್ಕಾಜೆ, ಸಾಂತಪ್ಪ ಗೌಡ ನೆಕ್ಕರಾಜೆ, ಬಾಬು ಗೌಡ ಮುಗೇರಡ್ಕ ಹಾಗೂ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷರು, ಕಾರ್ಯದರ್ಶಿ, ಬೆಳ್ಳಿ ಹಬ್ಬ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಎಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಆಂ. ಮಾ. ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಉತ್ಸವದಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಗೌರವಾರ್ಪಣೆ

Suddi Udaya

ದ.ಕ‌ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಗೌರವಾನ್ವಿತ ರಾಜ್ಯಪಾಲರ ಭೇಟಿ: ಕು.ಸೌಜನ್ಯಳ ಹತ್ಯೆ ಪ್ರಕರಣದ ಮರುತನಿಖೆಗೆ ಮನವಿ ಸಲ್ಲಿಕೆ

Suddi Udaya

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ : ನಡ ಸ. ಪ. ಪೂ ಕಾಲೇಜಿನ ವಿದ್ಯಾರ್ಥಿನಿ ಕು. ಸವಿತಾ ದ್ವಿತೀಯ ಸ್ಥಾನ

Suddi Udaya

ಜೂ.27: ಬೆಳ್ತಂಗಡಿ ಒಕ್ಕಲಿಗ ಗೌಡರ ಯುವ ವೇದಿಕೆ ನೇತೃತ್ವದಲ್ಲಿ ಕೆಂಪೇಗೌಡ ಜಯಂತಿ ಆಚರಣೆ- ಬೃಹತ್ ರಕ್ತದಾನ ಶಿಬಿರ ಮತ್ತು ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಪಡಿತರ ಚೀಟಿದಾರರು ಇ-ಕೆವೈಸಿ ಮಾಡಲು ಆ.31 ಕೊನೆಯ ದಿನಾಂಕ

Suddi Udaya
error: Content is protected !!