25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಬೈ ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಮಹಾರಾಷ್ಟ್ರ ಘಟಕ ದಿಂದ ಭಜಕ ವಿ ಹರೀಶ್ ನೆರಿಯ ರವರಿಗೆ ಗುರುವಂದನೆ

ಬೆಳ್ತಂಗಡಿ: ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆ ಮುಂಬೈ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಮಹಾರಾಷ್ಟ್ರ ಘಟಕ ದ ಆಶ್ರಯದಲ್ಲಿ ಮುಂಬೈಯಲ್ಲಿ ನಡೆದ ಭಜನೋತ್ಸವದಲ್ಲಿ ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆಯ ಕುಣಿತ ಭಜನಾ ತರಬೇತಿ ದಾರರಾಗಿ ಆಯ್ಕೆಗೊಂಡು ಮುಂಬೈ ಮಹಾನಗರದ 120 ಭಜನಾ ಮಂಡಳಿಗಳಿಂದ ಆಯ್ದ 140 ಕ್ಕೂ ಅಧಿಕ ಮಕ್ಕಳಿಗೆ ಕುಣಿತ ತರಬೇತಿಯನ್ನು ನೀಡಿ ಭಜನೋತ್ಸವದಲ್ಲಿ ಉತ್ತಮ ರೀತಿಯಲ್ಲಿ ಕುಣಿತ ಭಜನೆಯನ್ನು ಪ್ರಸ್ತುತ ಪಡಿಸಿದ ಕುಣಿತ ಭಜನಾ ತರಬೇತಿದಾರರಾದ ಭಜಕ ಶ್ರೀ ಹರಿ ಪ್ರಿಯ ವಿ ಹರೀಶ್ ನೆರಿಯ ರವರಿಗೆ ಭಜನೋತ್ಸವದ ವೇದಿಕೆಯಲ್ಲಿ ಮುಂಬೈ ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆ ಯಿಂದ ಗುರುವಂದನೆ ಅರ್ಪಿಸಿ ಗೌರವಿ ಸಲಾಯಿತು.

ವೇದಿಕೆಯಲ್ಲಿ ಮುಂಬೈಯ ಭಜನಾ ಮಂಡಳಿಗಳ ಒಕ್ಕೂಟ ಸಂಸ್ಥೆಯ ಅಧ್ಯಕ್ಷ ದೇವು ಪೂಜಾರಿ ಹಾಗೂ ಸಮಿತಿಯ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಹಲವಾರು ಗಣ್ಯರು ಉಪಸ್ಥಿತರಿದ್ದರು.

Related posts

ಕೊಕ್ಕಡ ಗ್ರಾ.ಪಂ. ನಿಂದ ಬ್ಯಾಂಕ್ ಹ್ಯಾಕರ್ ಗಳು ಹ್ಯಾಕ್ ಮಾಡಿ ಹಣ ಎಗರಿಸುವುದನ್ನು ತಡೆಯುವ ಸಲುವಾಗಿ ಬ್ಯಾಂಕ್‌ನ ಪ್ರತಿನಿಧಿಗಳೊಂದಿಗೆ ತುರ್ತು ಸಭೆ

Suddi Udaya

ಶಿಶಿಲ: ನಾಗನಡ್ಕ ನಿವಾಸಿ ವ್ಯಾಸ ನಿಧನ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಅಳದಂಗಡಿ: ಜನಮಂಗಳ ಕಾರ್ಯಕ್ರಮದಡಿ ವೀಲ್ ಚೇರ್ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ ನಲ್ಲಿ ಜೀವನ ಕೌಶಲ್ಯ ಹಾಗೂ ವೃತ್ತಿಪರ ಕೌಶಲ್ಯ ಮಾಹಿತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ: ನಾರ್ಯ ತಂಗಾಯಿ ಅರಣ್ಯದಲ್ಲಿ ಬೆಂಕಿ

Suddi Udaya
error: Content is protected !!