23.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಬೈ ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಮಹಾರಾಷ್ಟ್ರ ಘಟಕ ದಿಂದ ಭಜಕ ವಿ ಹರೀಶ್ ನೆರಿಯ ರವರಿಗೆ ಗುರುವಂದನೆ

ಬೆಳ್ತಂಗಡಿ: ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆ ಮುಂಬೈ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಮಹಾರಾಷ್ಟ್ರ ಘಟಕ ದ ಆಶ್ರಯದಲ್ಲಿ ಮುಂಬೈಯಲ್ಲಿ ನಡೆದ ಭಜನೋತ್ಸವದಲ್ಲಿ ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆಯ ಕುಣಿತ ಭಜನಾ ತರಬೇತಿ ದಾರರಾಗಿ ಆಯ್ಕೆಗೊಂಡು ಮುಂಬೈ ಮಹಾನಗರದ 120 ಭಜನಾ ಮಂಡಳಿಗಳಿಂದ ಆಯ್ದ 140 ಕ್ಕೂ ಅಧಿಕ ಮಕ್ಕಳಿಗೆ ಕುಣಿತ ತರಬೇತಿಯನ್ನು ನೀಡಿ ಭಜನೋತ್ಸವದಲ್ಲಿ ಉತ್ತಮ ರೀತಿಯಲ್ಲಿ ಕುಣಿತ ಭಜನೆಯನ್ನು ಪ್ರಸ್ತುತ ಪಡಿಸಿದ ಕುಣಿತ ಭಜನಾ ತರಬೇತಿದಾರರಾದ ಭಜಕ ಶ್ರೀ ಹರಿ ಪ್ರಿಯ ವಿ ಹರೀಶ್ ನೆರಿಯ ರವರಿಗೆ ಭಜನೋತ್ಸವದ ವೇದಿಕೆಯಲ್ಲಿ ಮುಂಬೈ ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆ ಯಿಂದ ಗುರುವಂದನೆ ಅರ್ಪಿಸಿ ಗೌರವಿ ಸಲಾಯಿತು.

ವೇದಿಕೆಯಲ್ಲಿ ಮುಂಬೈಯ ಭಜನಾ ಮಂಡಳಿಗಳ ಒಕ್ಕೂಟ ಸಂಸ್ಥೆಯ ಅಧ್ಯಕ್ಷ ದೇವು ಪೂಜಾರಿ ಹಾಗೂ ಸಮಿತಿಯ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಹಲವಾರು ಗಣ್ಯರು ಉಪಸ್ಥಿತರಿದ್ದರು.

Related posts

ನಾರಾವಿ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ನಾವೂರು ಸರಕಾರಿ ಪ್ರೌಢಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಬೆಂಗಳೂರುನಲ್ಲಿ ಬೈಕ್ -ಕಂಟೈನರ್ ನಡುವೆ ಭೀಕರ ಅಪಘಾತ: ಇಂದಬೆಟ್ಟುವಿನ ಯುವಕ ಸಾವು

Suddi Udaya

ನ್ಯೂ ಇಂಡಿಯಾ ಚಾರಿಟೇಬಲ್ ಟ್ರಸ್ಟ್ ನಿಂದ ವಿದ್ಯಾರ್ಥಿ ವೇತನ, ಅಶಕ್ತರಿಗೆ ನೆರವು, ಆಹಾರ- ಔಷಧ ಕಿಟ್ ವಿತರಣೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷರಾಗಿ ಗಾಯತ್ರಿ, ಉಪಾಧ್ಯಕ್ಷರಾಗಿ ಸುಧೀರ್ ಕುಮಾರ್ ಆಯ್ಕೆ

Suddi Udaya

ಉಜಿರೆ: ‘ಮರು ಉತ್ಪಾದನೆಗೆ ಯೋಗ್ಯವಿಲ್ಲದ ಪ್ಲಾಸ್ಟಿಕ್ ತ್ಯಾಜ್ಯದಿಂದ ಡಾಮಾರು ರಸ್ತೆ ನಿರ್ಮಾಣ” ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ

Suddi Udaya
error: Content is protected !!