28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಬೈ ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಮಹಾರಾಷ್ಟ್ರ ಘಟಕ ದಿಂದ ಭಜಕ ವಿ ಹರೀಶ್ ನೆರಿಯ ರವರಿಗೆ ಗುರುವಂದನೆ

ಬೆಳ್ತಂಗಡಿ: ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆ ಮುಂಬೈ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಮಹಾರಾಷ್ಟ್ರ ಘಟಕ ದ ಆಶ್ರಯದಲ್ಲಿ ಮುಂಬೈಯಲ್ಲಿ ನಡೆದ ಭಜನೋತ್ಸವದಲ್ಲಿ ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆಯ ಕುಣಿತ ಭಜನಾ ತರಬೇತಿ ದಾರರಾಗಿ ಆಯ್ಕೆಗೊಂಡು ಮುಂಬೈ ಮಹಾನಗರದ 120 ಭಜನಾ ಮಂಡಳಿಗಳಿಂದ ಆಯ್ದ 140 ಕ್ಕೂ ಅಧಿಕ ಮಕ್ಕಳಿಗೆ ಕುಣಿತ ತರಬೇತಿಯನ್ನು ನೀಡಿ ಭಜನೋತ್ಸವದಲ್ಲಿ ಉತ್ತಮ ರೀತಿಯಲ್ಲಿ ಕುಣಿತ ಭಜನೆಯನ್ನು ಪ್ರಸ್ತುತ ಪಡಿಸಿದ ಕುಣಿತ ಭಜನಾ ತರಬೇತಿದಾರರಾದ ಭಜಕ ಶ್ರೀ ಹರಿ ಪ್ರಿಯ ವಿ ಹರೀಶ್ ನೆರಿಯ ರವರಿಗೆ ಭಜನೋತ್ಸವದ ವೇದಿಕೆಯಲ್ಲಿ ಮುಂಬೈ ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆ ಯಿಂದ ಗುರುವಂದನೆ ಅರ್ಪಿಸಿ ಗೌರವಿ ಸಲಾಯಿತು.

ವೇದಿಕೆಯಲ್ಲಿ ಮುಂಬೈಯ ಭಜನಾ ಮಂಡಳಿಗಳ ಒಕ್ಕೂಟ ಸಂಸ್ಥೆಯ ಅಧ್ಯಕ್ಷ ದೇವು ಪೂಜಾರಿ ಹಾಗೂ ಸಮಿತಿಯ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಹಲವಾರು ಗಣ್ಯರು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ: ಕಾರು ಹಾಗೂ ಬೈಕ್ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ಹೃದಯ ಸಮಸ್ಯೆ ಮತ್ತು ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಧರ್ಮಸ್ಥಳ ಜೋಡುಸ್ಥಾನ ನಿವಾಸಿ ಶೀನ ಗೌಡ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕರಾಗಿ ಧನ್ ರಾಜ್ ಟಿ.ಎಮ್ ಅಧಿಕಾರ ಸ್ವೀಕಾರ

Suddi Udaya

ಗುರುವಾಯನಕೆರೆಯಲ್ಲಿ ಅಪರಿಚಿತ ಶವ ಪತ್ತೆ

Suddi Udaya

ಅಳದಂಗಡಿ: ಪಾದಚಾರಿಗೆ ಕಾರು ಡಿಕ್ಕಿ:

Suddi Udaya

ಮಿತ್ತಬಾಗಿಲು: ಹೆಚ್ಚಿದ ಕಾಡಾನೆ ಹಾವಳಿ: ಗ್ರಾಮಸ್ಥರಲ್ಲಿ ಆತಂಕ

Suddi Udaya
error: Content is protected !!