22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಬೆಳ್ತಂಗಡಿ ಶಾಂತಾ ಬಂಗೇರರವರಿಗೆ ಸನ್ಮಾನ

ಬೆಳ್ತಂಗಡಿ: ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಮುದರಂಗಡಿಯಲ್ಲಿ ಜ.19 ರಂದು ನಡೆದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಗೌರವಾಧ್ಯಕ್ಷೆ, ಮೂಲ್ಕಿಯಲ್ಲಿ ನಡೆದ ಬಿಲ್ಲವರ ಸಮಾವೇಶದಲ್ಲಿ ಬೆಳ್ತಂಗಡಿಯ ಸಂಚಾಲಕಿಯಾಗಿ ಸೇವೆ ಸಲ್ಲಿಸಿದ ಶಾಂತಾ ಬಂಗೇರರವರನ್ನು
ಗೌರವಿಸಿ, ಸನ್ಮಾನಿಸಲಾಯಿತು.

ಸಂಘಟನಾತ್ಮಕವಾಗಿ ಸಮಾಜಮುಖಿಯಾಗಿ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಜೊತೆ ಸೇವೆ ಸಲ್ಲಿಸುತ್ತಿರುವ ಶಾಂತ ಬಂಗೇರರವರನ್ನು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್ ಹಾಗೂ ಸಮಿತಿ ಪದಾಧಿಕಾರಿಗಳು ಸನ್ಮಾನಿಸಿದರು.ಬೆಳ್ತಂಗಡಿ ತಾ‌ಪಂ ಮಾಜಿ ಸದಸ್ಯೆ ಕೇಶವತಿ ಜೊತೆಗಿದ್ದರು.

Related posts

ದೈವ ನರ್ತಕ ಡಾ.ರವೀಶ್ ಪಡುಮಲೆಯವರಿಗೆ ಬಂಬ್ರಾಣ‌ ಮುಗೇರ್ ತರವಾಡು ಮನೆಯಲ್ಲಿ ಗೌರವ ಸನ್ಮಾನ

Suddi Udaya

ಪುದುವೆಟ್ಟು ಶ್ರೀ.ಧ.ಮಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮದ್ದಡ್ಕ ರಾಮ ಭಜನಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆ

Suddi Udaya

ಹುಣ್ಸೆಕಟ್ಟೆಯಲ್ಲಿ ನಾಯಿಗಳ ದಾಳಿಯಿಂದ ಬಿದ್ದು ಗಾಯಗೊಂಡ ಜಿಂಕೆ

Suddi Udaya

ಜ.8-12: ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ : ಅರಸರಾದ ಡಾ. ಪದ್ಮಪ್ರಸಾದ್ ಅಜಿಲರ ನೇತೃತ್ವದಲ್ಲಿ ಪೂರ್ವಾಸಿದ್ದತಾ ಸಭೆ

Suddi Udaya

ಸ್ಪಂದನಾ ವಿಜಯರಾಘವೇಂದ್ರ ಪಾರ್ಥೀವ ಶರೀರದ ದರ್ಶನ ಪಡೆದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!