29.2 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಯಾನಂದ ಪೂಜಾರಿ ಲಾಯಿಲರವರಿಗೆ ಸನ್ಮಾನ

ಬೆಳ್ತಂಗಡಿ: ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಮುದರಂಗಡಿಯಲ್ಲಿ ಜ.19 ರಂದು ನಡೆದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕ ಪಂಚಾಯತ್ ಸಂಯೋಜಕ,ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯಿಂದ ಪುರಸ್ಕೃತಗೊಂಡಿರುವ ಜಯಾನಂದ ಲಾಯಿಲ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು.

ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್ ಹಾಗೂ ಸಮಿತಿ ಪದಾಧಿಕಾರಿಗಳು ಸನ್ಮಾನಿಸಿದರು.

Related posts

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಉಪ ತಹಶೀಲ್ದಾರ್ ರವರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಇದರ 8 ನೇ ವಾರ್ಷಿಕ ಹಾಗೂ 3 ನೇ ಸನದುದಾನ ಮಹಾ ಸಮ್ಮೇಳನ

Suddi Udaya

ಉಜಿರೆ: ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ – ಹದಾ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗುವ ಹಾಗೂ ಬರುವ ಎಲ್ಲಾ ಸರ್ಕಾರಿ ಬಸ್ಸುಗಳು ಸೌತಡ್ಕ ಮಾರ್ಗವಾಗಿ ಚಲಿಸಲು: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯಿಂದ ಪುತ್ತೂರು ಕ.ರಾ.ರ.ಸಾ.ನಿಗಮದ ನಿಯಂತ್ರಣಾಧಿಕಾರಿಯವರಿಗೆ ಮನವಿ

Suddi Udaya

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ರವರಿಗೆ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಶ್ರದ್ಧಾಂಜಲಿ ಅರ್ಪಣೆ

Suddi Udaya
error: Content is protected !!