23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉದ್ಯಮಿ ಉದಯ್ ಕುಮಾರ್ ಶೆಟ್ಟಿ ಮುನಿಯಾಲು ಗುರುವಾಯನಕೆರೆ ಅರೆಮಲೆಬೆಟ್ಟಕ್ಕೆ ಭೇಟಿ

ಗುರುವಾಯನಕೆರೆ: ಖ್ಯಾತ ಉದ್ಯಮಿಗಳಾದ ಉದಯ್ ಕುಮಾರ್ ಶೆಟ್ಟಿ ಮುನಿಯಾಲು ಇವರು ಜ.20ರಂದು ಕುಂಭಾಭಿಷೇಕ ಸಮಿತಿ ಅಧ್ಯಕ್ಷರಾದ ಶಶಿಧರ ಶೆಟ್ಟಿ ಬರೋಡ, ನವಶಕ್ತಿ ಇವರೊಂದಿಗೆ ಶ್ರೀ ಕ್ಷೇತ್ರ ಅರಮಲೆ ಬೆಟ್ಟಕ್ಕೆ ಭೇಟಿ ನೀಡಿ, ಶ್ರೀ ಕೊಡಮಣಿತ್ತಾಯ ದೈವದ ಅನುಗ್ರಹ ಪಡೆದು ಬ್ರಹ್ಮಕುಂಭಾಭಿಷೇಕಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತದಾರ ಸುಖೇಶ್ ಕುಮಾರ್ ಕಡಂಬು, ಪ್ರವೀಣ್ ಕುಮಾರ್ ಜೈನ್ ಪಾಡ್ಯಾರು ಬೀಡು,
ಸಮಿತಿ ಕಾಯಾ೯ಧಕ್ಷ ಸುಮಂತ್ ಕುಮಾರ್ ಜೈನ್, ಕೋಶಾಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ, ಸುನೀಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

Related posts

ನಡ: ಕನ್ಯಾಡಿ ಶಾಂತಿನಗರದಲ್ಲಿ ಚಿರತೆ ಹಾವಳಿ

Suddi Udaya

ಬೆಳ್ತಂಗಡಿ ಎಸ್.ಕೆ.ಡಿ.ಆರ್.ಡಿ.ಪಿ ಯೋಜನಾ ಕಚೇರಿಯಲ್ಲಿ ನೀರು ಉಳಿಸಿ ಭವಿಷ್ಯದ ನೀರು-ಇಂದಿನ ಕಾಳಜಿ ಕರಪತ್ರ ಬಿಡುಗಡೆ

Suddi Udaya

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಬಳಂಜ ಶಿವಯ್ಯ ಭಂಡಾರಿಗೆ ಸನ್ಮಾನ

Suddi Udaya

ಪಿಲ್ಯ ಶಾಲಾ ಹಳೇ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಆಮಂತ್ರಣ ವಿಜಯ ಕುಮಾರ್ ಜೈನ್ ಆಯ್ಕೆ

Suddi Udaya

ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ

Suddi Udaya
error: Content is protected !!