23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉದ್ಯಮಿ ಉದಯ್ ಕುಮಾರ್ ಶೆಟ್ಟಿ ಮುನಿಯಾಲು ಗುರುವಾಯನಕೆರೆ ಅರೆಮಲೆಬೆಟ್ಟಕ್ಕೆ ಭೇಟಿ

ಗುರುವಾಯನಕೆರೆ: ಖ್ಯಾತ ಉದ್ಯಮಿಗಳಾದ ಉದಯ್ ಕುಮಾರ್ ಶೆಟ್ಟಿ ಮುನಿಯಾಲು ಇವರು ಜ.20ರಂದು ಕುಂಭಾಭಿಷೇಕ ಸಮಿತಿ ಅಧ್ಯಕ್ಷರಾದ ಶಶಿಧರ ಶೆಟ್ಟಿ ಬರೋಡ, ನವಶಕ್ತಿ ಇವರೊಂದಿಗೆ ಶ್ರೀ ಕ್ಷೇತ್ರ ಅರಮಲೆ ಬೆಟ್ಟಕ್ಕೆ ಭೇಟಿ ನೀಡಿ, ಶ್ರೀ ಕೊಡಮಣಿತ್ತಾಯ ದೈವದ ಅನುಗ್ರಹ ಪಡೆದು ಬ್ರಹ್ಮಕುಂಭಾಭಿಷೇಕಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತದಾರ ಸುಖೇಶ್ ಕುಮಾರ್ ಕಡಂಬು, ಪ್ರವೀಣ್ ಕುಮಾರ್ ಜೈನ್ ಪಾಡ್ಯಾರು ಬೀಡು,
ಸಮಿತಿ ಕಾಯಾ೯ಧಕ್ಷ ಸುಮಂತ್ ಕುಮಾರ್ ಜೈನ್, ಕೋಶಾಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ, ಸುನೀಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಬಿಜೆಪಿಯ ಹಿರಿಯ ಕಾರ್ಯಕರ್ತ ದಿ| ಬಿ. ವಿಠಲ್ ಭಟ್ ರವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ) 1 ಲಕ್ಷ ರೂ. ನೆರವು

Suddi Udaya

ಫೆ.1-5: ನಿಟ್ಟಡೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರ ಬರ್ಕಜೆಯಲ್ಲಿ 9ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿರವರಿಂದ ಮತದಾನ

Suddi Udaya

ಬೆಳ್ತಂಗಡಿ ವಲಯದ ಮಟ್ಟದ ಪ್ರಗತಿ ಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya

ನ.26- ನ.30: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

Suddi Udaya
error: Content is protected !!