23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ

ಬೆಳ್ತಂಗಡಿ: ಪಶ್ಚಿಮ ಘಟ್ಟಗಳ ಸಾಲಿನ ಸೂಕ್ಷ್ಮ ಪ್ರದೇಶದಲ್ಲಿ ಭಾರಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಬಿದಿರುತಳ ಪ್ರದೇಶದಲ್ಲಿ ಕಾಡ್ಗಿಚ್ಚು ಹೊತ್ತಿಕೊಂಡಿದ್ದು, ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದೆ.ಯಾವ ಕಾರಣದಿಂದ ಬೆಂಕಿ ಉಂಟಾಗಿದೆ ಎಂದು ತಿಳಿದು ಬಂದಿಲ್ಲ.ಪ್ರಾಣಿ ಸೇರಿದಂತೆ ಅಪರೂಪದ ಸಸ್ಯ ಸಂಪತ್ತು ನಾಶವಾಗಿರುವ ಸಂಭವವಿದೆ. ಸದ್ಯ ಅರಣ್ಯ ಇಲಾಖೆಯ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.

ದಕ ಜಿಲ್ಲಾ ವಿಭಾಗದ ಘಾಟಿ ಪ್ರದೇಶ ಈ ಸ್ಥಳಕ್ಕೆ ಹತ್ತಿರವಿದ್ದು ಅಲ್ಲಿಗೂ ಬೆಂಕಿ ವ್ಯಾಪಿಸುವ ಭೀತಿ ಇದೆ.ಚಾರ್ಮಾಡಿ ಘಾಟಿಯಲ್ಲಿ ಹೆಚ್ಚಾಗಿ ಬೇಸಿಗೆಯಲ್ಲಿ ಪ್ರತಿ ವರ್ಷ ಬೆಂಕಿ ಅನಾಹುತ ಉಂಟಾಗುತ್ತಿದ್ದು ಹಲವು ಎಕರೆ ಪ್ರದೇಶ ನಾಶವಾಗುತ್ತಿದೆ.

Related posts

ಪಡ್ಡಂದಡ್ಕದಲ್ಲಿ ಬಕ್ರೀದ್ ಆಚರಣೆ

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ಪೋಷಕರಿಂದ ಶ್ರಮದಾನ 

Suddi Udaya

ಗೇರುಕಟ್ಟೆ : ಪುಂಡಿಕಲ್ ಕುಕ್ಕು ನಲ್ಲಿ 16ನೇ ವರ್ಷದ ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ ಹಾಗೂ ಧಾರ್ಮಿಕ ಉಪನ್ಯಾಸ

Suddi Udaya

ಮಡಂತ್ಯಾರು ರಸ್ತೆಯ ಬದಿಯಲ್ಲಿ ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆೆ ಸಾರ್ವಜನಿಕರ ಒತ್ತಾಯ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಗದ್ದೆಯಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ 2ನೇ ವರ್ಷಕ್ಕೆ ಪಾದಾರ್ಪಣೆ

Suddi Udaya
error: Content is protected !!