September 6, 2026
Uncategorized

ಪಣಕಜೆಯ ಸಬರಬೈಲು ಎಂಬಲ್ಲಿ ಕಾರಿಗೆ ಡಿಕ್ಕಿ ಹೊಡೆದ ಪಿಕಪ್

ಸೋಣಂದೂರು: ಪಣಕಜೆ ಸಮೀಪದ ಸಬರಬೈಲು ಎಂಬಲ್ಲಿ ಪಿಕಪ್ ವಾಹನವು ಕಾರಿಗೆ ಡಿಕ್ಕಿ ಹೊಡೆದ ಘಟನೆ ಜ.20 ರಂದು ನಡೆದಿದೆ.

ಕಾರು ಹಾಗೂ ಪಿಕಪ್ ಮಂಗಳೂರು ಕಡೆಯಿಂದ ಬರುತ್ತಿದ್ದು ಪಿಕಪ್ ಗಾಡಿ ಕಾರನ್ನು ಒವರ್ ಟೆಕ್ ಮಾಡುವ ಬರದಲ್ಲಿ ಕಾರಿಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಮೂಡಿಗೆರೆ ಕಡೆ ಹೋಗುವ ಪಿಕಪ್ ಗಾಡಿ ಕಾರಿನವರು ಮಂಜೇಶ್ವರದಿಂದ ಮದ್ದಡ್ಕದಲ್ಲಿ ನಡೆಯುವ ಗೃಹಪ್ರವೇಶ ಕಾರ್ಯಕ್ರಮಕ್ಕೆ ಬರುತ್ತಿದ್ದರು ಎನ್ನಲಾಗಿದೆ.ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದರು.

Related posts

ಬೆಳ್ತಂಗಡಿ ಕೋರ್ಟ್‌ ರಸ್ತೆಯ ಉದಯ ನಗರದಲ್ಲಿ ರಸ್ತೆ ಬದಿ ಕುಸಿದು ನಿಮಾ೯ಣವಾದ ಗುಂಡಿ : ವಾಹನ ಚಾಲಕರಿಗೆ ಪಾದಚಾರಿಗಳಿಗೆ ತಂದೊಡ್ಡಿದ ಅಪಾಯ- ಹೊಂಡವನ್ನು ಮುಚ್ಚುವಂತೆ ಡಿ. ಜಗದೀಶ್‌ ಅವರಿಂದ ಪಟ್ಟಣ ಪಂಚಾಯತ್‌ಗೆ ಮನವಿ

Suddi Udaya

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ: “ ಸು ಫ್ರಮ್ ಸೋ “ ನಿರ್ದೇಶಕ, ನಟ ಜೆ. ಪಿ. ತುಮಿನಾಡ್ ಕುಟುಂಬ ಸಮೇತರಾಗಿ ಭೇಟಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಸಮಿತಿಯ ನಗರ ಮತ್ತು ಗ್ರಾಮೀಣ ಅಧ್ಯಕ್ಷರ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳ ನೇಮಕ

Suddi Udaya

ಉಜಿರೆಯಲ್ಲಿ ಗುರುಪೂರ್ಣಿಮಾ ಮಹೋತ್ಸವ ಸಂಪನ್ನ

Suddi Udaya

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ಅಂಡಿಂಜೆ ಗ್ರಾ.ಪಂ. ವತಿಯಿಂದ ಪ.ಜಾತಿ, ಪ. ಪಂಗಡದ ಕುಟುಂಬಗಳಿಗೆ ಹಾಗೂ ವಿಶೇಷ ಚೇತನರಿಗೆ ತಲಾ ಎರಡರಂತೆ ಚಯರ್ ವಿತರಣೆ

Suddi Udaya
error: Content is protected !!