September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಫೆ 14, 15: ಮುಗೇರಡ್ಕ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ರಜತ ಸಂಭ್ರಮದ ಪ್ರಯುಕ್ತ ರಜತ ಪಥ : ಆಮಂತ್ರಣ ಪತ್ರಿಕೆ ಬಿಡುಗಡೆ

ಮೊಗ್ರು : ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ, ಮುಗೇರಡ್ಕ ಇದರ 25ನೇ ವರ್ಷದ ಪ್ರಯುಕ್ತ ರಜತ ಸಂಭ್ರಮದ ಪ್ರಯುಕ್ತ ಫೆ 14,15 ರಂದು ನಡೆಯುವ ರಜತ ಪಥ (ಸವಿ ಮೇಲುಕಿನ ಸಂಭ್ರಮ ಮತ್ತು ಸಂಸ್ಕೃತಿಕ ಕಲರವ,) ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಮುಗೇರಡ್ಕದಲ್ಲಿ ಆಡಳಿತ ಮೋಕ್ತೇಸರರಾದ ರಾಮಣ್ಣ ಗೌಡ ದೇವಸ್ಯ, ಮತ್ತು ಆಡಳಿತ ಮೋಕ್ತೇಸರರಾದ ಮನೋಹರ್ ಗೌಡ ಅಂತರರವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ವಕೀಲರಾದ ರಾಮಚಂದ್ರ ಗೌಡ, ಬೆಳ್ತಂಗಡಿ ಹಿರಿಯರಾದ ಕೃಷ್ಣಪ್ಪ ಗೌಡ ನೈಮಾರು, ಉಮೇಶ್ ಗೌಡ ಪರಕ್ಕಾಜೆ, ಸಾಂತಪ್ಪ ಗೌಡ ನೆಕ್ಕರಾಜೆ, ಬಾಬು ಗೌಡ ಮುಗೇರಡ್ಕ ಹಾಗೂ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷರು, ಕಾರ್ಯದರ್ಶಿ, ಬೆಳ್ಳಿ ಹಬ್ಬ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಎಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಶ್ರೀ ದೇವರ ಪ್ರತಿಷ್ಠೆ

Suddi Udaya

ನಾಳೆ (ಎ.7) ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ನ್ಯಾಯಾಲಯದಲ್ಲಿ ಹಿರಿಯ ಶ್ರೇಣಿ ನ್ಯಾಯಾಧೀಶ ಶಶಿಧರ ಎಂ ಗೌಡ ರವರಿಗೆ ಸ್ವಾಗತ ಸಮಾರಂಭ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಮತದಾನ ಆರಂಭ

Suddi Udaya

ಬೆಳ್ತಂಗಡಿ: “ಗೃಹಜ್ಯೋತಿ ಹೆಚ್ಚುವರಿ ಮಾಹಿತಿ ಸಂಗ್ರಹಣೆಯ” ಪ್ರಗತಿ ಸಭೆ

Suddi Udaya

ಮುಂಡಾಜೆ ಕಾಲೇಜಿನಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ

Suddi Udaya
error: Content is protected !!