April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಬೈ ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಮಹಾರಾಷ್ಟ್ರ ಘಟಕ ದಿಂದ ಭಜಕ ವಿ ಹರೀಶ್ ನೆರಿಯ ರವರಿಗೆ ಗುರುವಂದನೆ

ಬೆಳ್ತಂಗಡಿ: ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆ ಮುಂಬೈ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಮಹಾರಾಷ್ಟ್ರ ಘಟಕ ದ ಆಶ್ರಯದಲ್ಲಿ ಮುಂಬೈಯಲ್ಲಿ ನಡೆದ ಭಜನೋತ್ಸವದಲ್ಲಿ ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆಯ ಕುಣಿತ ಭಜನಾ ತರಬೇತಿ ದಾರರಾಗಿ ಆಯ್ಕೆಗೊಂಡು ಮುಂಬೈ ಮಹಾನಗರದ 120 ಭಜನಾ ಮಂಡಳಿಗಳಿಂದ ಆಯ್ದ 140 ಕ್ಕೂ ಅಧಿಕ ಮಕ್ಕಳಿಗೆ ಕುಣಿತ ತರಬೇತಿಯನ್ನು ನೀಡಿ ಭಜನೋತ್ಸವದಲ್ಲಿ ಉತ್ತಮ ರೀತಿಯಲ್ಲಿ ಕುಣಿತ ಭಜನೆಯನ್ನು ಪ್ರಸ್ತುತ ಪಡಿಸಿದ ಕುಣಿತ ಭಜನಾ ತರಬೇತಿದಾರರಾದ ಭಜಕ ಶ್ರೀ ಹರಿ ಪ್ರಿಯ ವಿ ಹರೀಶ್ ನೆರಿಯ ರವರಿಗೆ ಭಜನೋತ್ಸವದ ವೇದಿಕೆಯಲ್ಲಿ ಮುಂಬೈ ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆ ಯಿಂದ ಗುರುವಂದನೆ ಅರ್ಪಿಸಿ ಗೌರವಿ ಸಲಾಯಿತು.

ವೇದಿಕೆಯಲ್ಲಿ ಮುಂಬೈಯ ಭಜನಾ ಮಂಡಳಿಗಳ ಒಕ್ಕೂಟ ಸಂಸ್ಥೆಯ ಅಧ್ಯಕ್ಷ ದೇವು ಪೂಜಾರಿ ಹಾಗೂ ಸಮಿತಿಯ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಹಲವಾರು ಗಣ್ಯರು ಉಪಸ್ಥಿತರಿದ್ದರು.

Related posts

ವಾಣಿ ಕಾಲೇಜಿನಲ್ಲಿ ವಿಶ್ವಮಾನವ ದಿನಾಚರಣೆ

Suddi Udaya

ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಕಣಿಯೂರು ಗ್ರಾಮದ 03 ಜನ ವಿಶೇಷ ಚೇತನರಿಗೆ ಬ್ರೈಟ್ ಇಂಡಿಯಾ ಮದ್ದಡ್ಕ ವತಿಯಿಂದ ಸಾಧನ ಸಲಕರಣೆ ವಿತರಣೆ

Suddi Udaya

ಅರಸಿನಮಕ್ಕಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಪಟ್ರಮೆಯಲ್ಲಿ ಅನುಮಾನಸ್ಪದ ಸಾವಿಗೀಡಾದ ರಕ್ಷಿತಾ ಹಾಗೂ ಲಾವಣ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ರಾಜ್ಯ ಮಟ್ಟದ ಜಿನಭಜನಾ ಸ್ಪರ್ಧೆ – 8: ನಿರಂಜನ್ ಜೈನ್ ಕುದ್ಯಾಡಿ ಅವರ ರಚನೆಯ ಬೆಳಗಾವಿಯ ವಿಶಾರದಾ ನೃತ್ಯ ತಂಡ ಪ್ರಥಮ ಸ್ಥಾನ

Suddi Udaya
error: Content is protected !!