25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಬೈ ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಮಹಾರಾಷ್ಟ್ರ ಘಟಕ ದಿಂದ ಭಜಕ ವಿ ಹರೀಶ್ ನೆರಿಯ ರವರಿಗೆ ಗುರುವಂದನೆ

ಬೆಳ್ತಂಗಡಿ: ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆ ಮುಂಬೈ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಮಹಾರಾಷ್ಟ್ರ ಘಟಕ ದ ಆಶ್ರಯದಲ್ಲಿ ಮುಂಬೈಯಲ್ಲಿ ನಡೆದ ಭಜನೋತ್ಸವದಲ್ಲಿ ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆಯ ಕುಣಿತ ಭಜನಾ ತರಬೇತಿ ದಾರರಾಗಿ ಆಯ್ಕೆಗೊಂಡು ಮುಂಬೈ ಮಹಾನಗರದ 120 ಭಜನಾ ಮಂಡಳಿಗಳಿಂದ ಆಯ್ದ 140 ಕ್ಕೂ ಅಧಿಕ ಮಕ್ಕಳಿಗೆ ಕುಣಿತ ತರಬೇತಿಯನ್ನು ನೀಡಿ ಭಜನೋತ್ಸವದಲ್ಲಿ ಉತ್ತಮ ರೀತಿಯಲ್ಲಿ ಕುಣಿತ ಭಜನೆಯನ್ನು ಪ್ರಸ್ತುತ ಪಡಿಸಿದ ಕುಣಿತ ಭಜನಾ ತರಬೇತಿದಾರರಾದ ಭಜಕ ಶ್ರೀ ಹರಿ ಪ್ರಿಯ ವಿ ಹರೀಶ್ ನೆರಿಯ ರವರಿಗೆ ಭಜನೋತ್ಸವದ ವೇದಿಕೆಯಲ್ಲಿ ಮುಂಬೈ ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆ ಯಿಂದ ಗುರುವಂದನೆ ಅರ್ಪಿಸಿ ಗೌರವಿ ಸಲಾಯಿತು.

ವೇದಿಕೆಯಲ್ಲಿ ಮುಂಬೈಯ ಭಜನಾ ಮಂಡಳಿಗಳ ಒಕ್ಕೂಟ ಸಂಸ್ಥೆಯ ಅಧ್ಯಕ್ಷ ದೇವು ಪೂಜಾರಿ ಹಾಗೂ ಸಮಿತಿಯ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಹಲವಾರು ಗಣ್ಯರು ಉಪಸ್ಥಿತರಿದ್ದರು.

Related posts

ಸಿದ್ದಕಟ್ಟೆ ಕೊಡಂಗೆ ಕಂಬಳದ ವತಿಯಿಂದ ಎಕ್ಸೆಲ್ ಕಾಲೇಜ್ ಅಧ್ಯಕ್ಷ ಸುಮಂತ್ ಕುಮಾ‌ರ್ ಜೈನ್‌ ರವರಿಗೆ ಸನ್ಮಾನ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

Suddi Udaya

ಪ.ಜಾತಿ-ಪ.ಪಂಗಡದವರ ಹಿತರಕ್ಷಣಾ ಸಭೆ : ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಮಗು ಸಾವು: ಸುಮೋಟೋ ಕೇಸು ದಾಖಲಿಸಲು ಆಗ್ರಹ

Suddi Udaya

ತೆಂಕಕಾರಂದೂರು: ಶಾಲಾ ಆವರಣದಲ್ಲಿ ಹೂವಿನ ಕುಂಡಗಳನ್ನು ಪುಡಿಗೊಳಿಸಿದ ಕಿಡಿಗೇಡಿಗಳು

Suddi Udaya

ಉಜಿರೆ ಅನುಗ್ರಹ ಪೂರ್ವ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಮುಂಡಾಜೆ: ಸೋಮಂತ್ತಡ್ಕದಲ್ಲಿ ಚರಂಡಿಗೆ ಬಿದ್ದ ಶಾಲಾ ಬಸ್

Suddi Udaya
error: Content is protected !!