23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಬೈ ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಮಹಾರಾಷ್ಟ್ರ ಘಟಕ ದಿಂದ ಭಜಕ ವಿ ಹರೀಶ್ ನೆರಿಯ ರವರಿಗೆ ಗುರುವಂದನೆ

ಬೆಳ್ತಂಗಡಿ: ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆ ಮುಂಬೈ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಮಹಾರಾಷ್ಟ್ರ ಘಟಕ ದ ಆಶ್ರಯದಲ್ಲಿ ಮುಂಬೈಯಲ್ಲಿ ನಡೆದ ಭಜನೋತ್ಸವದಲ್ಲಿ ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆಯ ಕುಣಿತ ಭಜನಾ ತರಬೇತಿ ದಾರರಾಗಿ ಆಯ್ಕೆಗೊಂಡು ಮುಂಬೈ ಮಹಾನಗರದ 120 ಭಜನಾ ಮಂಡಳಿಗಳಿಂದ ಆಯ್ದ 140 ಕ್ಕೂ ಅಧಿಕ ಮಕ್ಕಳಿಗೆ ಕುಣಿತ ತರಬೇತಿಯನ್ನು ನೀಡಿ ಭಜನೋತ್ಸವದಲ್ಲಿ ಉತ್ತಮ ರೀತಿಯಲ್ಲಿ ಕುಣಿತ ಭಜನೆಯನ್ನು ಪ್ರಸ್ತುತ ಪಡಿಸಿದ ಕುಣಿತ ಭಜನಾ ತರಬೇತಿದಾರರಾದ ಭಜಕ ಶ್ರೀ ಹರಿ ಪ್ರಿಯ ವಿ ಹರೀಶ್ ನೆರಿಯ ರವರಿಗೆ ಭಜನೋತ್ಸವದ ವೇದಿಕೆಯಲ್ಲಿ ಮುಂಬೈ ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆ ಯಿಂದ ಗುರುವಂದನೆ ಅರ್ಪಿಸಿ ಗೌರವಿ ಸಲಾಯಿತು.

ವೇದಿಕೆಯಲ್ಲಿ ಮುಂಬೈಯ ಭಜನಾ ಮಂಡಳಿಗಳ ಒಕ್ಕೂಟ ಸಂಸ್ಥೆಯ ಅಧ್ಯಕ್ಷ ದೇವು ಪೂಜಾರಿ ಹಾಗೂ ಸಮಿತಿಯ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಹಲವಾರು ಗಣ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ 4 ನೇ ವರ್ಷದ ವರಮಹಾಲಕ್ಷ್ಮೀ ವ್ರತ ಪೂಜೆ

Suddi Udaya

ಬೆಳ್ತಂಗಡಿ ಎಸ್.ಡಿ.ಪಿ.ಐ. ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ

Suddi Udaya

ಗೇರುಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ.93.47 ಫಲಿತಾಂಶ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಯುಗಾದಿ ಹಬ್ಬದ ಸಂಭ್ರಮ

Suddi Udaya

ತೋಟತ್ತಾಡಿ ಪರಿಸರದಲ್ಲಿ ಚಿರತೆ ಓಡಾಟ, ಭಯಭೀತರಾದ ಗ್ರಾಮಸ್ಥರು: ಚಿರತೆ ಸೆರೆಹಿಡಿಯಲು ಸ್ಥಳೀಯರ ಸಹಕಾರದಲ್ಲಿ ಇಲಾಖೆ ವತಿಯಿಂದ ಬೋನು ಅಳವಡಿಕೆ

Suddi Udaya
error: Content is protected !!