22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಬೆಳ್ತಂಗಡಿ ಶಾಂತಾ ಬಂಗೇರರವರಿಗೆ ಸನ್ಮಾನ

ಬೆಳ್ತಂಗಡಿ: ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಮುದರಂಗಡಿಯಲ್ಲಿ ಜ.19 ರಂದು ನಡೆದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಗೌರವಾಧ್ಯಕ್ಷೆ, ಮೂಲ್ಕಿಯಲ್ಲಿ ನಡೆದ ಬಿಲ್ಲವರ ಸಮಾವೇಶದಲ್ಲಿ ಬೆಳ್ತಂಗಡಿಯ ಸಂಚಾಲಕಿಯಾಗಿ ಸೇವೆ ಸಲ್ಲಿಸಿದ ಶಾಂತಾ ಬಂಗೇರರವರನ್ನು
ಗೌರವಿಸಿ, ಸನ್ಮಾನಿಸಲಾಯಿತು.

ಸಂಘಟನಾತ್ಮಕವಾಗಿ ಸಮಾಜಮುಖಿಯಾಗಿ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಜೊತೆ ಸೇವೆ ಸಲ್ಲಿಸುತ್ತಿರುವ ಶಾಂತ ಬಂಗೇರರವರನ್ನು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್ ಹಾಗೂ ಸಮಿತಿ ಪದಾಧಿಕಾರಿಗಳು ಸನ್ಮಾನಿಸಿದರು.ಬೆಳ್ತಂಗಡಿ ತಾ‌ಪಂ ಮಾಜಿ ಸದಸ್ಯೆ ಕೇಶವತಿ ಜೊತೆಗಿದ್ದರು.

Related posts

ಬೆಳ್ತಂಗಡಿ ತಾಲೂಕಿನ 16 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಸರ್ಕಾರ ಆದೇಶ

Suddi Udaya

ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘದ ವಾರ್ಷಿಕ ಮಹಾಸಭೆ:

Suddi Udaya

ಮಚ್ಚಿನ: ಬಳ್ಳಮಂಜದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ಷಷ್ಠಿ ಪೂರ್ತಿಯ ಸಮಾರೋಪ ಸಮಾರಂಭ ಕಾರ್ಯಕ್ರಮದ ಪ್ರಯುಕ್ತ ಪೂರ್ವಭಾವಿ ಪ್ರಮುಖರ ಸಮಾಲೋಚನೆ ಸಭೆ

Suddi Udaya

ರಾಜ್ಯದಲ್ಲಿ ಕಾಂಗ್ರೇಸ್‌ ಸರಕಾರ ಬಂದ ಮೇಲೆ ಎಗ್ಗಿಲ್ಲದೆ ನಡೆಯುತ್ತಿರುವ ತುಷ್ಟೀಕರಣ ನೀತಿ: ಪ್ರತಾಪಸಿಂಹ ನಾಯಕ್

Suddi Udaya

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya
error: Content is protected !!