30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಬೆಳ್ತಂಗಡಿ ಶಾಂತಾ ಬಂಗೇರರವರಿಗೆ ಸನ್ಮಾನ

ಬೆಳ್ತಂಗಡಿ: ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಮುದರಂಗಡಿಯಲ್ಲಿ ಜ.19 ರಂದು ನಡೆದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಗೌರವಾಧ್ಯಕ್ಷೆ, ಮೂಲ್ಕಿಯಲ್ಲಿ ನಡೆದ ಬಿಲ್ಲವರ ಸಮಾವೇಶದಲ್ಲಿ ಬೆಳ್ತಂಗಡಿಯ ಸಂಚಾಲಕಿಯಾಗಿ ಸೇವೆ ಸಲ್ಲಿಸಿದ ಶಾಂತಾ ಬಂಗೇರರವರನ್ನು
ಗೌರವಿಸಿ, ಸನ್ಮಾನಿಸಲಾಯಿತು.

ಸಂಘಟನಾತ್ಮಕವಾಗಿ ಸಮಾಜಮುಖಿಯಾಗಿ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಜೊತೆ ಸೇವೆ ಸಲ್ಲಿಸುತ್ತಿರುವ ಶಾಂತ ಬಂಗೇರರವರನ್ನು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್ ಹಾಗೂ ಸಮಿತಿ ಪದಾಧಿಕಾರಿಗಳು ಸನ್ಮಾನಿಸಿದರು.ಬೆಳ್ತಂಗಡಿ ತಾ‌ಪಂ ಮಾಜಿ ಸದಸ್ಯೆ ಕೇಶವತಿ ಜೊತೆಗಿದ್ದರು.

Related posts

ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷದ ಉಸ್ತುವಾರಿಯಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಹಳೆಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸೆ.7-8: ನಾಲ್ಕೂರುನಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮುಂಬಯಿ ಕಲಾವಿದರಿಂದ ಯಕ್ಷಗಾನ ಕಥಾ ಪ್ರಸಂಗ, ಶನೀಶ್ವರ ಪೂಜೆ

Suddi Udaya

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ವತಿಯಿಂದ 20ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಸುಲ್ಕೇರಿ ಸೇತುವೆ ಬಳಿ ಸ್ಕಿಡ್ ಆಗಿ ಬಿದ್ದ ಬೈಕ್: ರಸ್ತೆಗೆ ಬಿದ್ದು ‌ಸವಾರ ಜಂಶಾದ್‌ ಎಂಬಾತನಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ “ಶೌರ್ಯ” ವಿಪತ್ತು ಘಟಕದ ಕೋರ್ ಕಮಿಟಿಯ ಸಭೆ

Suddi Udaya
error: Content is protected !!