23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಬೆಳ್ತಂಗಡಿ ಶಾಂತಾ ಬಂಗೇರರವರಿಗೆ ಸನ್ಮಾನ

ಬೆಳ್ತಂಗಡಿ: ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಮುದರಂಗಡಿಯಲ್ಲಿ ಜ.19 ರಂದು ನಡೆದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಗೌರವಾಧ್ಯಕ್ಷೆ, ಮೂಲ್ಕಿಯಲ್ಲಿ ನಡೆದ ಬಿಲ್ಲವರ ಸಮಾವೇಶದಲ್ಲಿ ಬೆಳ್ತಂಗಡಿಯ ಸಂಚಾಲಕಿಯಾಗಿ ಸೇವೆ ಸಲ್ಲಿಸಿದ ಶಾಂತಾ ಬಂಗೇರರವರನ್ನು
ಗೌರವಿಸಿ, ಸನ್ಮಾನಿಸಲಾಯಿತು.

ಸಂಘಟನಾತ್ಮಕವಾಗಿ ಸಮಾಜಮುಖಿಯಾಗಿ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಜೊತೆ ಸೇವೆ ಸಲ್ಲಿಸುತ್ತಿರುವ ಶಾಂತ ಬಂಗೇರರವರನ್ನು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್ ಹಾಗೂ ಸಮಿತಿ ಪದಾಧಿಕಾರಿಗಳು ಸನ್ಮಾನಿಸಿದರು.ಬೆಳ್ತಂಗಡಿ ತಾ‌ಪಂ ಮಾಜಿ ಸದಸ್ಯೆ ಕೇಶವತಿ ಜೊತೆಗಿದ್ದರು.

Related posts

ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿ : ಸ.ಪ್ರ.ದ. ಕಾಲೇಜಿನಲ್ಲಿ ಸಹಕಾರಿ ಕ್ಷೇತ್ರದಲ್ಲಿರುವ ಉದ್ಯೋಗವಕಾಶಗಳ ಬಗ್ಗೆ ಕಾರ್ಯಾಗಾರ

Suddi Udaya

ಸವಣಾಲು : ಕೋಟಿ ಚೆನ್ನಯ್ಯ ಸೈಬರ್ ಸೆಂಟರ್ ಶುಭಾರಂಭ

Suddi Udaya

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ: ನಾವೂರಿನಲ್ಲಿ ಸಂಭ್ರಮಾಚರಣೆ

Suddi Udaya

ರಾಷ್ಟ್ರ ಮಟ್ಟದ ಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆ : ಕುತ್ಲೂರು ಗ್ರಾಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಲಾರಿ

Suddi Udaya
error: Content is protected !!