July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕರಿಮಣೇಲು ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನ: ನವೀಕರಣಗೊಂಡ ಸಭಾಭವನ ಹಾಗೂ ಹೊಸದಾಗಿ ನಿರ್ಮಿಸಿದ ಪಾಕ ಶಾಲೆ, ಭೋಜನ ಶಾಲೆಯ ಲೋಕಾರ್ಪಣೆ

ಕರಿಮಣೇಲು: ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನ ಕರಿಮಣೇಲು ಜ.22 ರಿಂದ 24ರ ತನಕ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯಲಿದ್ದು, ಈ ಪ್ರಯುಕ್ತ ನವೀಕರಣಗೊಂಡ ಸಭಾಭವನ ಹಾಗೂ ಹೊಸತಾಗಿ ನಿರ್ಮಿಸಿದ ಪಾಕ ಶಾಲೆ ಭೋಜನ ಶಾಲೆಯನ್ನು ಜ. 21ರಂದು ಶಾಸಕ ಹರೀಶ್ ಪೂಂಜ ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಕೃಷ್ಣ ಭಟ್, ಶ್ರೀ ಮಹಾದೇವ ಮಹಾಗಣಪತಿ ಭಜನಾ ಮಂಡಳಿ ಅಧ್ಯಕ್ಷ ಜಗದೀಶ್ ನಾಯಕ್, ವೇಣೂರು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಪುರುಷೋತ್ತಮ ಭಟ್, ಅರ್ಚಕರಾದ ಚಂದ್ರಶೇಖರ್ ಅಸರಣ್ಣ, ಶ್ರವಣ್ ಕಾಂತಾಜೆ , ರಾಮದಾಸ್ ನಾಯಕ್, ರಮೇಶ್ ಹೆಗ್ಡೆ ಕುಕ್ಕಾಜೆ, ಜಿನ್ನು ಕರಿಮಣೇಲು, ಹರೀಶ್ ಅಂಚನ್ ಕರಿಮಣೇಲು, ಸಂತೋಷ್ ದೇವಾಡಿಗ, ಗಣೇಶ್ ಭಂಡಾರಿ, ಹರೀಶ್ ದೇವಾಡಿಗ, ಯಶೋಧರ ಹೆಗ್ಡೆ, ಗಣೇಶ್ ದೇವಾಡಿಗ, ಯೋಗೀಶ್ ದೇವಾಡಿಗ ಹಾಗೂ ಊರವರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಶ್ರೀಮತಿ ಶಾಂತಾ ಪ್ರಭು ನಿಧನ

Suddi Udaya

ದಿ| ಗಿರಿಜ ಕೋಂಗುಜೆ ಯವರ ಉತ್ತರ ಕ್ರಿಯೆ ಕಾರ್ಯಕ್ರಮ

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ವಾಕರ್ ವಿತರಣೆ

Suddi Udaya

ಬೆಳ್ತಂಗಡಿ ಯುವ ವಕೀಲರ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸೆ.1-3: ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ 352ನೇ ಆರಾಧನಾ ಮಹೋತ್ಸವ

Suddi Udaya

ಕರಾಟೆ ಪಟುಗಳ ಹಳದಿ ಬೆಲ್ಟ್ ಪರೀಕ್ಷೆ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿ.ಬಿ.ಎಸ್.ಇ ಶಾಲೆಯ 35 ವಿದ್ಯಾರ್ಥಿಗಳು ತೇರ್ಗಡೆ

Suddi Udaya
error: Content is protected !!