April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಫೆಡರೇಷನ್ ಆಫ್ ಕರ್ನಾಟಕ ಆಟೋ ಡ್ರೈವರ್ಸ್ ಯೂನಿಯನ್ ವತಿಯಿಂದ ಬಿ.ಜಿ ಆಟೋ ಡ್ರೈವರ್ಸ್ ಯೂನಿಯನ್ ಮಹಾಸಭೆ,

ಬೆಳ್ತಂಗಡಿ : ಫೆಡರೇಷನ್ ಆಫ್ ಕರ್ನಾಟಕ ಆಟೋ ಡ್ರೈವರ್ಸ್ ಯೂನಿಯನ್ ಬೆಳ್ತಂಗಡಿ, ಬಿ.ಜಿ ಆಟೋ ಡ್ರೈವರ್ಸ್ ಯೂನಿಯನ್ ಬೆಳ್ತಂಗಡಿ – ಗುರುವಾಯನಕೆರೆ 18ವರ್ಷದ ಮಹಾಸಭೆಯು ಜ.21ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಜರುಗಿತು.

ಉದ್ಘಾಟನೆಯನ್ನು ಬೆಳ್ತಂಗಡಿ ಸಂಚಾರಿ ಅರಕ್ಷಕ ಠಾಣೆ ಠಾಣಾಧಿಕಾರಿ ಅರ್ಜುನ್ ಹೆಚ್.ಕೆ ನೆರವೇರಿಸದರು. ಅಧ್ಯಕ್ಷತೆಯನ್ನು ತಾಲೂಕು ಬಿ.ಜಿ. ಆಟೋ ಚಾಲಕ ಮಾಲಕರ ಸಂಘ ಅಧ್ಯಕ್ಷ ಅಬೂಬಕ್ಕರ್ ವಹಿಸಿದರು.

ಮುಖ್ಯ ಅತಿಥಿ ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ, ಕಾರ್ಮಿಕ ಮುಖಂಡ ಬಿ.ಎಂ. ಭಟ್, ಬೆಳ್ತಂಗಡಿ ತಾಲೂಕು ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷ ಬಿ.ಎ. ರಝಾಕ್, ಉಪಸ್ಥಿತರಿದ್ದರು.

ಈ ವೇಳೆ ಬೆಳ್ತಂಗಡಿ ಹಿರಿಯ ಆಟೋ ಚಾಲಕ ಶಿವರಾಂ ಶೆಟ್ಟಿರವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬಿ.ಜಿ. ಆಟೋ ಚಾಲಕ ಮಾಲಕರ ಸಂಘದ ಪ್ರಧಾನ ಕಾರ್ಯದರ್ಶಿ ಅಭಿಲಾಷ್ ಎಂ. , ಆಟೋ ಚಾಲಕ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಶಿಶಿಲ ಗ್ರಾ.ಪಂ. ವತಿಯಿಂದ ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಆಶ್ರಯದಲ್ಲಿ ಪ್ರಕಟಿಸಿದ “ಸಿರಿ ಧಾನ್ಯ ಸಿರಿ-ಸರಿ” ಕೃತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಮುಂಡಾಜೆ: ಕೀರ್ತನಾ ಕಲಾತಂಡದ ಮಹಾಸಭೆ: ಅಧ್ಯಕ್ಷರಾಗಿ ಸದಾನಂದ ಬಿ., ಕಾರ್ಯದರ್ಶಿಯಾಗಿ ಉಮೇಶ್ ಆಚಾರ್ಯ ಆಯ್ಕೆ

Suddi Udaya

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಕಳೆoಜ ಶಕ್ತಿಕೇಂದ್ರದಲ್ಲಿ ನಮೋ ಯುವಚೌಪಲ್

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ದಸರಾ ಸಂಭ್ರಮಾಚರಣೆ

Suddi Udaya
error: Content is protected !!