September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಫೆಡರೇಷನ್ ಆಫ್ ಕರ್ನಾಟಕ ಆಟೋ ಡ್ರೈವರ್ಸ್ ಯೂನಿಯನ್ ವತಿಯಿಂದ ಬಿ.ಜಿ ಆಟೋ ಡ್ರೈವರ್ಸ್ ಯೂನಿಯನ್ ಮಹಾಸಭೆ,

ಬೆಳ್ತಂಗಡಿ : ಫೆಡರೇಷನ್ ಆಫ್ ಕರ್ನಾಟಕ ಆಟೋ ಡ್ರೈವರ್ಸ್ ಯೂನಿಯನ್ ಬೆಳ್ತಂಗಡಿ, ಬಿ.ಜಿ ಆಟೋ ಡ್ರೈವರ್ಸ್ ಯೂನಿಯನ್ ಬೆಳ್ತಂಗಡಿ – ಗುರುವಾಯನಕೆರೆ 18ವರ್ಷದ ಮಹಾಸಭೆಯು ಜ.21ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಜರುಗಿತು.

ಉದ್ಘಾಟನೆಯನ್ನು ಬೆಳ್ತಂಗಡಿ ಸಂಚಾರಿ ಅರಕ್ಷಕ ಠಾಣೆ ಠಾಣಾಧಿಕಾರಿ ಅರ್ಜುನ್ ಹೆಚ್.ಕೆ ನೆರವೇರಿಸದರು. ಅಧ್ಯಕ್ಷತೆಯನ್ನು ತಾಲೂಕು ಬಿ.ಜಿ. ಆಟೋ ಚಾಲಕ ಮಾಲಕರ ಸಂಘ ಅಧ್ಯಕ್ಷ ಅಬೂಬಕ್ಕರ್ ವಹಿಸಿದರು.

ಮುಖ್ಯ ಅತಿಥಿ ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ, ಕಾರ್ಮಿಕ ಮುಖಂಡ ಬಿ.ಎಂ. ಭಟ್, ಬೆಳ್ತಂಗಡಿ ತಾಲೂಕು ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷ ಬಿ.ಎ. ರಝಾಕ್, ಉಪಸ್ಥಿತರಿದ್ದರು.

ಈ ವೇಳೆ ಬೆಳ್ತಂಗಡಿ ಹಿರಿಯ ಆಟೋ ಚಾಲಕ ಶಿವರಾಂ ಶೆಟ್ಟಿರವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬಿ.ಜಿ. ಆಟೋ ಚಾಲಕ ಮಾಲಕರ ಸಂಘದ ಪ್ರಧಾನ ಕಾರ್ಯದರ್ಶಿ ಅಭಿಲಾಷ್ ಎಂ. , ಆಟೋ ಚಾಲಕ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ನಾವೂರು ಮೂಲ್ಯರ ಯಾನೆ ಕುಲಾಲರ ಸಂಘ ಮತ್ತು ಕುಲಾಲರ ಕ್ರೀಡಾ ಕೂಟ ಸಮಿತಿ ಆಶ್ರಯದಲ್ಲಿ ವಲಯ ಮಟ್ಟದ ಸ್ವಜಾತಿ ಬಾಂಧವರ ಕ್ರೀಡಾಕೂಟ

Suddi Udaya

ಖೇಲೋ ಇಂಡಿಯಾ ವೇಟ್  ಲಿಫ್ಟಿಂಗ್ ಚಾಂಪಿಯನ್ ಷಿಪ್ ನಲ್ಲಿ: ನಿಡ್ಲೆಯ ಪ್ರತ್ಯುಶ್ ರವರಿಗೆ ಕಂಚಿನ ಪದಕ

Suddi Udaya

ಪಣಕಜೆ: ಶ್ರೀ ಕೃಷ್ಣ ಜನ್ಮಾಷ್ಟಮಿಯ ನೂತನ ಸಮಿತಿ ರಚನೆ

Suddi Udaya

ಸೆ.6: ಎಕ್ಸೆಲ್‌ನಲ್ಲಿ ಗೋಕುಲದ ಗೋಪಾಲ–ಬೃಂದಾವನದ ರಾಧೆ ಸ್ಪರ್ಧೆ: ಎಲ್ಲರಿಗೂ ಮುಕ್ತ ಅವಕಾಶ

Suddi Udaya

ಬೆಳ್ತಂಗಡಿ ನಿವಾಸಿ, ವಿದ್ಯಾರ್ಥಿ ಆದಿಲ್ ಹುಸೈನ್ ಮೇಲೆ ಹಲ್ಲೆ

Suddi Udaya

ಅರುಣಾಚಲ ಪ್ರದೇಶದಲ್ಲಿ ಐಟಿಬಿಪಿ ಸಬ್ ಇನ್ಸ್‌ಪೆಕ್ಟರ್ ಆಗಿ ಕಡಿರುದ್ಯಾವರ ಹರ್ಷಿತ್ ನೇಮಕ

Suddi Udaya
error: Content is protected !!