September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭರತನಾಟ್ಯ ಜೂನಿಯರ್ ಪರೀಕ್ಷೆ: ಅಳದಂಗಡಿಯ ನಿಯತಿ ಯು. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

ಅಳದಂಗಡಿ: ಕರ್ನಾಟಕ ರಾಜ್ಯ ಡಾ| ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಮೈಸೂರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಅಳದಂಗಡಿಯ ನಿಯತಿ ಯು. ಶೆಟ್ಟಿ, ಶೇ. 94.25 ಅಂಕಗಳೊಂದಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.

ಇವರು ವಿದುಷಿ ವಿದ್ಯಾಮನೋಜ್ ಅವರ ಶಿಷ್ಯೆ, ಅಳದಂಗಡಿಯ ನೊಚ್ಚ ಉದಯ ಕುಮಾರ್ ಶೆಟ್ಟಿ ಮತ್ತು ಶ್ರೀಲತಾ ಶೆಟ್ಟಿ ರವರ ಪುತ್ರಿ .

Related posts

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ತಾಂತ್ರಿಕ ಸ್ಪರ್ಧೆಯಲ್ಲಿ 9 ವಿಭಾಗಗಳಲ್ಲಿ ಪ್ರಶಸ್ತಿ

Suddi Udaya

ಗುರುವಾಯನಕೆರೆಯಲ್ಲಿ ದೇವು ಯು ಪಿವಿಸಿ ಇಂಟೀರಿಯರ್ ಶುಭಾರಂಭ

Suddi Udaya

ಭಾರತೀಯ ಮಜ್ದೂರ್ ಸಂಘದ 71ನೇ ಸ್ಥಾಪನಾ ದಿನಾಚರಣೆ ಹಾಗೂ ರಿಕ್ಷಾ ಚಾಲಕ -ಮಾಲಕರ ಸಂಘ ವೇಣೂರು ವಲಯ ವಾರ್ಷಿಕ ಸಭೆ

Suddi Udaya

ಬಳಂಜ: ಶ್ರೀ ಶಾರದೋತ್ಸವದ ಅಂಗವಾಗಿ ವಾಲಿಬಾಲ್ ಪಂದ್ಯಾಟ, ಯುವ ಉದ್ಯಮಿ ರಾಕೇಶ್ ಹೆಗ್ಡೆಯವರಿಂದ ಕ್ರೀಡಾಂಗಣ ಉದ್ಘಾಟನೆ

Suddi Udaya

ನಾಲ್ಕೂರು: ತುಂಡಾಗಿ ಬಿದ್ದ ವಿದ್ಯುತ್‌ ತಂತಿಯಿಂದ ತೋಟದಲ್ಲಿ ಮೆಯುತ್ತಿದ್ದ ಹಸುವಿಗೆ ವಿದ್ಯುತ್ ತಗುಲಿ ಸಾವು

Suddi Udaya

ಜೀವ ದೇವತಾಶಾಸ್ತ್ರ ಮುಕ್ತ ವಿಶ್ವವಿದ್ಯಾಲಯದಿಂದ ಎಂ. ನಾರಾಯಣ್ ಬೇಗೂರು ರವರಿಗೆ ಸಮಾಜ ಸೇವೆಗಾಗಿ (“ಡಾಕ್ಟರ್ ಆಫ್ ಹ್ಯುಮಾನಿಟಿ”) ಡಾಕ್ಟರೇಟ್ ಗೌರವ ಪುರಸ್ಕಾರ

Suddi Udaya
error: Content is protected !!