23.3 C
ಪುತ್ತೂರು, ಬೆಳ್ತಂಗಡಿ
April 19, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಶ್ರೀ ಮೂರ್ತಿಲ್ಲಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ರಾಘವ ಶೆಟ್ಟಿ, ಕಾರ್ಯದರ್ಶಿಯಾಗಿ ಬಾಬು ಪೂಜಾರಿ ಆಯ್ಕೆ

ಮುಂಡಾಜೆ: ಮುಂಡಾಜೆ ಗ್ರಾಮದ ಶ್ರೀ ಮೂರ್ತಿಲ್ಲಾಯ ದೇವಸ್ಥಾನ ಇದರ ವ್ಯವಸ್ಥಾಪನಾ ಸಮಿತಿಗೆ 9 ಮಂದಿ ಸದಸ್ಯರನ್ನು ದ.ಕ ಜಿಲ್ಲಾ ಧಾರ್ಮಿಕ ದತ್ತಿ ಇಲಾಖೆಯ ನೇಮಕಗೊಳಿಸಿದ್ದು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರಾಘವ ಶೆಟ್ಟಿ ನೈಯಾಲು ಮನೆ ಮುಂಡಾಜೆ, ಕಾರ್ಯದರ್ಶಿಯಾಗಿ ಬಾಬು ಪೂಜಾರಿ ಕೆ. ಶ್ರೀದೇವಿ ನಗರ ಕೂಳೂರು, ಖಜಾಂಚಿಯಾಗಿ ಎ.ರಾಮಚಂದ್ರ ಭಟ್ ಅರೆಕಲ್ಲು ಮನೆ ಮುಂಡಾಜೆ ಇವರು ಆಯ್ಕೆಯಾಗಿದ್ದಾರೆ.


ಪ್ರಧಾನ ಅರ್ಚಕರಾದ ಮುರಳೀಧರ ಭಟ್, ರಂಜನ್ ಪಡೀಲ್ ಮನೆ ಮುಂಡಾಜೆ, ಶ್ರೀಮತಿ ರೋಹಿಣಿ ಬಾವಂತಬೆಟ್ಟು ಮುಂಡಾಜೆ, ಶ್ರೀಮತಿ ವಸಂತಿ ಸೋಮಂತ್ತಡ್ಕ ಮನೆ ಮುಂಡಾಜೆ, ಧರ್ಣಪ್ಪ ಗೌಡ ದೇವಸ್ಯ ಮನೆ ಮುಂಡಾಜೆ, ದಿನೇಶ್ ಪಟವರ್ಧನ್ ಗುಂಡದ ಬಳಿ ಮುಂಡಾಜೆ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿದ್ದಾರೆ.

Related posts

ಮಚ್ಚಿನ ಮೂಲ್ಯ ಯಾನೆ ಕುಂಬಾರರ ಸಂಘದ ಅಧ್ಯಕ್ಷರಾಗಿ ಮನೋಜ್ ಬಂಗಿದೊಟ್ಟು ಆಯ್ಕೆ

Suddi Udaya

ನಾವೂರು ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಜನ್ಮ ದಿನಾಚರಣೆ ಹಾಗೂ ಉದ್ಯೋಗ ಖಾತರಿ ಯೋಜನೆ ಗ್ರಾಮ ಸಭೆ

Suddi Udaya

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

Suddi Udaya

ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ಬಾಲಕಿಯರ ತಂಡಕ್ಕೆ ಬೆಳ್ಳಿ ಪದಕ

Suddi Udaya

ಗೋವಾದಲ್ಲಿ ಯಕ್ಷ ಕಲರವ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ

Suddi Udaya

ಕಡಿರುದ್ಯಾವರದಲ್ಲಿ ಮುಂದುವರಿದ ಒಂಟಿ ಸಲಗನ ಸಂಚಾರ

Suddi Udaya
error: Content is protected !!