June 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದ ವಾರ್ಷಿಕ ಮಾರಿ ಪೂಜೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಲಾಯಿಲ : ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನ ಲಾಯಿಲ ಇದರ ವಾರ್ಷಿಕ ಮಾರಿ ಪೂಜೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಜ. 20ರಂದು ದೇವರ ಸನ್ನಿಧಿಯಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಈಶ್ವರ ಭೈರ, ಅಧ್ಯಕ್ಷರಾದ ಮೋಹನ್ ದಾಸ್ ಭೈರ, ಉಪಾಧ್ಯಕ್ಷರದ ವಿ ಎಸ್ ಸುರೇಶ್, ಪ್ರಧಾನ ಕಾರ್ಯದರ್ಶಿಯಾದ ಉದಯಕುಮಾರ್, ಕಾರ್ಯದರ್ಶಿ ಕೃಷ್ಣಪ್ಪ, ಕೋಶಾಧಿಕಾರಿ ಹೆಚ್. ಬಿ ಸೀತಾರಾಮ, ಜೊತೆ ಕೋಶಾಧಿಕಾರಿ ಎಸ್ ಕೆ ಸುಂದರ, ಟ್ರಸ್ಟ್ ಕಾರ್ಯದರ್ಶಿ ರಮೇಶ್ ಹಾಗೂ ಊರಭಕ್ತರು ಉಪಸ್ಥಿತರಿದ್ದರು.

Related posts

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವ: ವಿಜೃಂಭಣೆಯಿಂದ ನಡೆದ ದೇವರ ದರ್ಶನ ಬಲಿ

Suddi Udaya

ಉಜಿರೆ ಉದ್ಯಮಿ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ

Suddi Udaya

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ, ಕಾಶಿಪಟ್ಣ ಗ್ರಾಮ ಪಂಚಾಯತಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ಗುರುವಾಯನಕೆರೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಜೆ.ಕೆ ಪೌಲ್ ರವರಿಗೆ ಶ್ರದ್ಧಾಂಜಲಿ

Suddi Udaya

ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಳ್ಳತನ ಪ್ರಕರಣವನ್ನು ಪತ್ತೆಹಚ್ಚಲು ಪೊಲೀಸ್ ಇಲಾಖೆಯಲ್ಲಿ ಎಸ್.ಡಿ.ಪಿ.ಐ ಆಗ್ರಹ

Suddi Udaya
error: Content is protected !!