29.8 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದ ವಾರ್ಷಿಕ ಮಾರಿ ಪೂಜೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಲಾಯಿಲ : ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನ ಲಾಯಿಲ ಇದರ ವಾರ್ಷಿಕ ಮಾರಿ ಪೂಜೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಜ. 20ರಂದು ದೇವರ ಸನ್ನಿಧಿಯಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಈಶ್ವರ ಭೈರ, ಅಧ್ಯಕ್ಷರಾದ ಮೋಹನ್ ದಾಸ್ ಭೈರ, ಉಪಾಧ್ಯಕ್ಷರದ ವಿ ಎಸ್ ಸುರೇಶ್, ಪ್ರಧಾನ ಕಾರ್ಯದರ್ಶಿಯಾದ ಉದಯಕುಮಾರ್, ಕಾರ್ಯದರ್ಶಿ ಕೃಷ್ಣಪ್ಪ, ಕೋಶಾಧಿಕಾರಿ ಹೆಚ್. ಬಿ ಸೀತಾರಾಮ, ಜೊತೆ ಕೋಶಾಧಿಕಾರಿ ಎಸ್ ಕೆ ಸುಂದರ, ಟ್ರಸ್ಟ್ ಕಾರ್ಯದರ್ಶಿ ರಮೇಶ್ ಹಾಗೂ ಊರಭಕ್ತರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಶ್ರೀ ಮಂ. ಸ್ವಾ. ಅ. ಹಿ. ಪ್ರಾ. ಶಾಲಾ ಅಧ್ಯಾಪಕ ವೃಂದದವರಿಂದ ಡಾ. ಡಿ ಹೆಗ್ಗಡೆಯವರ ಭೇಟಿ: ಅಭಿನಂದನೆ

Suddi Udaya

ಕ್ರಿಕೆಟ್ ಪಂದ್ಯಾಟದ ಮೂಲಕ ಸಹಾಯನಿಧಿ ಸಂಗ್ರಹಿಸಿದ ಮಾರ್ನಿಂಗ್ ಫ್ರೆಂಡ್ಸ್ ಅನಾರೋಗ್ಯದಿಂದ ಬಳಲುತ್ತಿದ್ದ ಕೀರ್ತನ್ ಚಿಕಿತ್ಸೆಗೆ ರೂ.2.25 ಲಕ್ಷ ಹಸ್ತಾಂತರ

Suddi Udaya

ಜಿಲ್ಲಾ ಮಟ್ಟದ ಪ್ರಶಸ್ತಿ ಪತ್ರವನ್ನು ಜಿಲ್ಲಾಧಿಕಾರಿ ಡಾ ರವಿಕುಮಾರ್ ವಿತರಿಸಿದರು.

Suddi Udaya

ಅಳದಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಾಲಯ ಹಾಗೂ ಸೇವಾ ಸಿಂಧು ಕೇಂದ್ರದ ಉದ್ಘಾಟನೆ

Suddi Udaya

ಬೆಳ್ತಂಗಡಿ: ಕೆಸರ್ ಕoಡೊಡು ಗೌಡೆರೆ ಗೌಜಿ -ಗಮ್ಮತ್ ಕ್ರೀಡಾಕೂಟದಲ್ಲಿ ಮೈರೋಳ್ತಡ್ಕ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಗೆ ಹಲವು ಪ್ರಶಸ್ತಿ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಘಟಕ ಸುಬ್ರಹ್ಮಣ್ಯ ಇದರ ವತಿಯಿಂದ ದಿಶಾ ಎಸ್. ರವರಿಗೆ ಸನ್ಮಾನ.

Suddi Udaya
error: Content is protected !!