24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ : ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವ ಪ್ರಕ್ರಿಯೆಯನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ಜ.21ರಂದು ನಡೆಸಲಾಯಿತು.

ಶಿಬಿರವು ತಾಲೂಕು ವಿಕಲಚೇತನರ ಮೇಲ್ವಿಚಾರಕ ಜೋನ್ ಬ್ಯಾಪಿಸ್ಟ್ ರವರ ಮಾರ್ಗದರ್ಶನದಲ್ಲಿ ನಡೆಸಲಾಯಿತು. ಹಾಗೂ ಶಿಬಿರವನ್ನು ಇನ್ನಷ್ಟು ಅರ್ಥಪೂರ್ಣವಾಗಿ ನಡೆಸಿಕೊಳ್ಳಲು ತಾಲೂಕಿನ ನಗರ ಪುನರ್ವಸತಿ ಕಾರ್ಯಕರ್ತರು , ನಗರ ಪಂಚಾಯತ್ ಬೆಳ್ತಂಗಡಿ, ಹಾಗೂ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯತ್ ಗಳ ಗ್ರಾಮೀಣ ಪೂರ್ವಸತಿ ಕಾರ್ಯಕರ್ತರ ಸಹಕಾರದೊಂದಿಗೆ, ತಾಲೂಕಿನ ಅನೇಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಲಾಯಿತು.

ಜಿಲ್ಲಾ ಆಸ್ಪತ್ರೆಯಾದ ವೆನ್ಲಾಕ್ ಆಸ್ಪತ್ರೆಯ ವೈದ್ಯಕೀಯ ಮಂಡಳಿಯ ವೈದ್ಯರ ಮೂಲಕ ಹಾಗೂ ಸಿಬ್ಬಂದಿ ವರ್ಗದವರ ಉಪಸ್ಥಿತಿಯಲ್ಲಿ ತಾಲೂಕಿನ ಅನೇಕ ಬುದ್ಧಿಮಾಂದ್ಯ ಮತ್ತು ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಅವರಿಗೆ ಸಿಗಬೇಕಾದ ಸರ್ಕಾರ ಸೌಲಭ್ಯ ಯೋಜನೆಗಳನ್ನು ಪಡೆದುಕೊಳ್ಳಲು ಸಹಕಾರ ಆಗಲು ಯಶಸ್ವಿಯಾಗುವ ಮೂಲಕ ತಾಲ್ಲೂಕಿನ ವಿಕಲಚೇತನರಿಗೆ ಅನುಕೂಲ ಮಾಡಿ ನೀಡಲಾಯಿತು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋವೆನಸ್ ಲೇಸರ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಲಾಯಿಲ: ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೊಯ್ಯೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಮುಗ್ಗಗುತ್ತುವಿಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!