25.7 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಹಾಗೂ ಸದಸ್ಯರ ನೇಮಕ; ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕುಶಾಲಪ್ಪ ಗೌಡ ಆಯ್ಕೆ

ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಶಿರ್ಲಾಲು ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.

ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಕುಶಾಲಪ್ಪ ಗೌಡ, ಸದಸ್ಯರಾಗಿ, ಕೃಷ್ಣಪ್ಪ ಪೂಜಾರಿ, ಕೃಷ್ಣಪ್ಪ ಕೋಟ್ಯಾನ್, ಶಿವಾನಂದ, ಪುರಂದರ ಗೌಡ, ರಮೇಶ್ ನಾಯ್ಕ್ , ಶ್ರೀಮತಿ ಬೇಬಿ ಕೇಶವ ಪೂಜಾರಿ, ಶ್ರೀಮತಿ ಸುಮಿತ್ರ ಹರೀಶ್ ಪೂಜಾರಿ, ನೇಮಕವಾಗಿದ್ದಾರೆ.

ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯನ್ನು ದೇವಸ್ಥಾನದ ಆಡಳಿತ ಅಧಿಕಾರಿ ಅಳದಂಗಡಿ ಪಶುವೈದ್ಯಾಧಿಕಾರಿ ರಮೇಶ್ ಅವರು ನಡೆಸಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು.

Related posts

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಯು.ಡಿ.ಆರ್ ಹಾಗೂ ಒಂದು ದೂರರ್ಜಿ ಎಸ್.ಐ.ಟಿ ತನಿಖೆಗೆ ವರ್ಗಾವಣೆ

Suddi Udaya

ಚಂದ್ರಯಾನ -3 ಯಶಸ್ವಿ ಸಂಭ್ರಮಿಸಿದ ಬೆಳ್ತಂಗಡಿ ಎಸ್ ಡಿಎಮ್ ಸ್ಕೌಟ್ ಗೈಡ್ಸ್ ನ ವಿದ್ಯಾರ್ಥಿಗಳು

Suddi Udaya

ಲಾಯಿಲ: ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ವರ್ಲ್ಡ್ ರೈಲ್ವೇಸ್ ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಅಶ್ವಲ್ ರೈ ರಿಗೆ ಭಾರತದ ಅತ್ಯುತ್ತಮ ಆಟಗಾರ -2024 ಹಾಗೂ ಉದಯ ಕುಮಾರ್ ರಾಷ್ಟ್ರೀಯ ಪ್ರಶಸ್ತಿ

Suddi Udaya

ಕಣಿಯೂರು, ಪದ್ಮುಂಜ ಪರಿಸರದಲ್ಲಿ ಆನೆ ದಾಳಿ : ತೋಟಕ್ಕೆ ನುಗ್ಗಿ ಬಾಳೆ ಕೃಷಿಗೆ ಹಾನಿ

Suddi Udaya

ಶಿರ್ಲಾಲು: ಕೃಷಿಕ ನಾರಾಯಣ ಗೌಡ ನಿಧನ

Suddi Udaya
error: Content is protected !!