September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ‌.ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನಿಕಟಪೂರ್ವಾಧ್ಯಕ್ಷ ಚೈತ್ರೇಶ್ ಇಳಂತಿಲರವರ ‘ಅಕ್ಷೋಭ್ಯ’ ನೂತನ ಮನೆಗೆ ಭೇಟಿ

ಬೆಳ್ತಂಗಡಿ: ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ ಕಾವೂರು ಮಂಗಳೂರು ಇಲ್ಲಿನ ಪೂಜ್ಯ ಶ್ರೀ ಶ್ರೀ ಡಾ‌.ಧರ್ಮಪಾಲನಾಥ ಸ್ವಾಮೀಜಿಯವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನಿಕಟಪೂರ್ವಾಧ್ಯಕ್ಷ, ಉದಯವಾಣಿ ಪತ್ರಿಕೆಯ ಮುಖ್ಯ ವರದಿಗಾರ ಚೈತ್ರೇಶ್ ಇಳಂತಿಲರವರ ‘ಅಕ್ಷೋಭ್ಯ’ ನೂತನ ಮನೆಗೆ ಜ.20 ರಂದು ಭೇಟಿ ನೀಡಿ ಹರಸಿ, ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಕೆ‌.ಗಂಗಾಧರ ಗೌಡ, ಪುತ್ತೂರು ಮಾಜಿ ಶಾಸಕ ಸಂಜೀವ ಗೌಡ ಮಠಂದೂರು, ಪುತ್ತೂರು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷೆ ಗೌರಿ ಬನ್ನೂರು ಜತೆಗಿದ್ದರು.

ಆಗಮಿಸಿದ ಸ್ವಾಮೀಜಿ ಹಾಗೂ ಗಣ್ಯರಿಗೆ ಚೈತ್ರೇಶ್ ಇಳಂತಿಲ ಮತ್ತು ಕುಟುಂಸ್ಥರು ಫಲ ಕಾಣಿಕೆ ನೀಡಿ ಗೌರವಿಸಿದರು. ಇದೇ ವೇಳೆ ಮಾಜಿ ಸಚಿವ ಗಂಗಾಧರ ಗೌಡ ಹಾಗೂ ಸಂಜೀವ ಮಠಂದೂರು ಅವರನ್ನು ಗೌರವಿಸಿದರು. ಬಳಿಕ ಸ್ವಾಮೀಜಿ ಹಾಗೂ ಗಣ್ಯರಿಗೆ ಹಣ್ಣಿನ ಗಿಡಗಳನ್ನು ನೀಡಿ ಸತ್ಕರಿಸಿದರು.

ಹಣ್ಣಿನ ಗಿಡದ ಮಹತ್ವ ತಿಳಿದ ಶ್ರೀಗಳು, ನೆರದವರಿಗೆ ಅಕ್ಷತೆ ನೀಡಿ ನೂತ‌‌ನ ಹರಿಸಿದರು.

Related posts

ವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಮೂಡಬಿದ್ರೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಅಳದಂಗಡಿ ಅರಸರ ಉಪಸ್ಥಿತಿಯಲ್ಲಿ ಚಪ್ಪರ ಮುಹೂರ್ತ

Suddi Udaya

ಪುದುವೆಟ್ಟು: ನಡ್ಯೇಲು ಕಾಡಾನೆ ದಾಳಿ : ಅಪಾರ ಕೃಷಿ ಹಾನಿ

Suddi Udaya

ಉಜಿರೆ: ‘ಎಸ್.ಡಿ.ಎಂ. ನೆನಪಿನಂಗಳ’ದ ಹದಿನಾರನೇ ಕಂತಿನ ಕಾರ್ಯಕ್ರಮ

Suddi Udaya

ಅಳದಂಗಡಿ : ಜನ ಔಷಧೀಯ ಕೇಂದ್ರದ ಉದ್ಘಾಟನೆ

Suddi Udaya

ಗುರುಚೇತನ ಪುನಃಶ್ಚೇತನ-ಬೆಳ್ತಂಗಡಿ ಧರ್ಮಪ್ರಾಂತ್ಯದ ಶಾಲಾ ಅಧ್ಯಾಪಕ ಶಿಬಿರ

Suddi Udaya

ಕಳಿಯ ಪ್ರಾ.ಕೃ.ಪ.ಸ. ಸಂಘದ ಹಿರಿಯ ಮಾಜಿ ನಿರ್ದೇಶಕರಿಗೆ ಸನ್ಮಾನ

Suddi Udaya
error: Content is protected !!