23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ‌.ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನಿಕಟಪೂರ್ವಾಧ್ಯಕ್ಷ ಚೈತ್ರೇಶ್ ಇಳಂತಿಲರವರ ‘ಅಕ್ಷೋಭ್ಯ’ ನೂತನ ಮನೆಗೆ ಭೇಟಿ

ಬೆಳ್ತಂಗಡಿ: ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ ಕಾವೂರು ಮಂಗಳೂರು ಇಲ್ಲಿನ ಪೂಜ್ಯ ಶ್ರೀ ಶ್ರೀ ಡಾ‌.ಧರ್ಮಪಾಲನಾಥ ಸ್ವಾಮೀಜಿಯವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನಿಕಟಪೂರ್ವಾಧ್ಯಕ್ಷ, ಉದಯವಾಣಿ ಪತ್ರಿಕೆಯ ಮುಖ್ಯ ವರದಿಗಾರ ಚೈತ್ರೇಶ್ ಇಳಂತಿಲರವರ ‘ಅಕ್ಷೋಭ್ಯ’ ನೂತನ ಮನೆಗೆ ಜ.20 ರಂದು ಭೇಟಿ ನೀಡಿ ಹರಸಿ, ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಕೆ‌.ಗಂಗಾಧರ ಗೌಡ, ಪುತ್ತೂರು ಮಾಜಿ ಶಾಸಕ ಸಂಜೀವ ಗೌಡ ಮಠಂದೂರು, ಪುತ್ತೂರು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷೆ ಗೌರಿ ಬನ್ನೂರು ಜತೆಗಿದ್ದರು.

ಆಗಮಿಸಿದ ಸ್ವಾಮೀಜಿ ಹಾಗೂ ಗಣ್ಯರಿಗೆ ಚೈತ್ರೇಶ್ ಇಳಂತಿಲ ಮತ್ತು ಕುಟುಂಸ್ಥರು ಫಲ ಕಾಣಿಕೆ ನೀಡಿ ಗೌರವಿಸಿದರು. ಇದೇ ವೇಳೆ ಮಾಜಿ ಸಚಿವ ಗಂಗಾಧರ ಗೌಡ ಹಾಗೂ ಸಂಜೀವ ಮಠಂದೂರು ಅವರನ್ನು ಗೌರವಿಸಿದರು. ಬಳಿಕ ಸ್ವಾಮೀಜಿ ಹಾಗೂ ಗಣ್ಯರಿಗೆ ಹಣ್ಣಿನ ಗಿಡಗಳನ್ನು ನೀಡಿ ಸತ್ಕರಿಸಿದರು.

ಹಣ್ಣಿನ ಗಿಡದ ಮಹತ್ವ ತಿಳಿದ ಶ್ರೀಗಳು, ನೆರದವರಿಗೆ ಅಕ್ಷತೆ ನೀಡಿ ನೂತ‌‌ನ ಹರಿಸಿದರು.

Related posts

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ರವೀಂದ್ರನಾಥ್ ಪಿ, ಉಪಾಧ್ಯಕ್ಷರಾಗಿ ಪುರುಷೋತ್ತಮ ಪಿ ಅವಿರೋಧವಾಗಿ ಆಯ್ಕೆ

Suddi Udaya

ಪುದುವೆಟ್ಟಿನಲ್ಲಿ ವಿಕಲಚೇತನರ ಸಮನ್ವಯ ಗ್ರಾಮಸಭೆ

Suddi Udaya

ಲಯನ್ ಹೆರಾಲ್ಡ್ ತಾವ್ರೋ ರವರ ಪ್ರಾಂತ್ಯ ಸಮ್ಮೇಳನಕ್ಕೆ : ಚಲನಚಿತ್ರ ನಟ ಮುಖ್ಯಮಂತ್ರಿ ಚಂದ್ರು ಹಾಗೂ ತುಳುನಾಡ ಮಾಣಿಕ್ಯ ನಟ ಅರವಿಂದ ಬೋಳಾರ್

Suddi Udaya

ಮಲೆಕುಡಿಯ ಕಾಲನಿ ರಸ್ತೆಯ ಅವ್ಯವಸ್ಥೆಗೆ ತೀವ್ರ ಆಕ್ರೋಶ: ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಚುನಾವಣಾ ಬಹಿಷ್ಕಾರದ ಕೂಗು…

Suddi Udaya

ಶಿರ್ಲಾಲು ವಿಶ್ವ ಹಿಂದೂ ಪರಿಷತ್‌ ವತಿಯಿಂದ ಆರ್ಥಿಕ ನೆರವು

Suddi Udaya

ಎರಡನೇ ಬಾರಿಗೆ ಕನಾ೯ಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ : ವಿಜಯೋತ್ಸವ

Suddi Udaya
error: Content is protected !!