23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಣಿಯೂರು ಅಶೋಕ್ ಕುಲಾಲ್ ರಿಂದ ಖಂಡಿಗ ವಾಸಪ್ಪ ಗೌಡರ ಚಿಕಿತ್ಸೆಗೆ ಸಹಾಯಧನ ಹಸ್ತಾಂತರ

ಬಂದಾರು : ಇಲ್ಲಿಯ ಖಂಡಿಗ ವಾಸಪ್ಪ ಗೌಡ ಅವರ ಚಿಕಿತ್ಸೆಗಾಗಿ ಸಾಮಾಜಿಕ ಜಾಲತಾಣದಲ್ಲಿ ದಾನಿಗಳಿಂದ ಸಂಗ್ರಹಿಸಿದ ರೂ. 2,10,000 ( ಎರಡು ಲಕ್ಷ ದ ಹತ್ತು ಸಾವಿರ ) ವನ್ನು ಸಮಾಜ ಸೇವಕ ಅಶೋಕ್ ಕುಲಾಲ್ ಕಣಿಯೂರು ರವರು ಅವರ ಮನೆಯವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯರಾದ ಧರ್ಣಪ್ಪ ಗೌಡ ನಾವುಲೆ , ಅಜಯ್ ನಾವುಲೆ ಮತ್ತು ಜಯರಾಮ ಹಲೇಜಿ ಉಪಸ್ಥಿತರಿದ್ದರು.

Related posts

ನಿಡ್ಲೆ: ನವೋದಯ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಉಜಿರೆ ಬ್ಯಾಂಕ್ ಆಫ್ ಬರೋಡದಿಂದ ಕೆಮ್ಮಟೆ ಶಾಲಾ ಮಕ್ಕಳಿಗೆ ಆಟೋಟ ವಸ್ತುಗಳ ಕೊಡುಗೆ

Suddi Udaya

ಗುರಿಪಳ್ಳದಲ್ಲಿ ಜಾನುವರು ಕಟ್ಟಿದ್ದ ಹಗ್ಗ ಸಿಲುಕಿ ರಿಕ್ಷಾ ಪಲ್ಟಿ : ಚಾಲಕ ರಾಮಣ್ಣ ಗೌಡ ಹಾಗೂ ಪ್ರಯಾಣಿಕರಿಗೆ ಗಾಯ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯ ಯುವ ಮತಗಟ್ಟೆ ಸಂಖ್ಯೆ 98ರಲ್ಲಿ ಬಿರುಸಿನ ಮತದಾನ

Suddi Udaya

ಶಿರ್ಲಾಲು ಶ್ರಿ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮ ಕಲಶಾಭಿಷೇಕ

Suddi Udaya

ಎನ್ ಎo ಎo ಎಸ್ ಪರೀಕ್ಷಾ ವಿದ್ಯಾರ್ಥಿವೇತನಕ್ಕೆ ಅಜೇಯ್ ಕೆ. ಎ ಕುವೆಟ್ಟು ಆಯ್ಕೆ

Suddi Udaya
error: Content is protected !!