22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಣಿಯೂರು ಅಶೋಕ್ ಕುಲಾಲ್ ರಿಂದ ಖಂಡಿಗ ವಾಸಪ್ಪ ಗೌಡರ ಚಿಕಿತ್ಸೆಗೆ ಸಹಾಯಧನ ಹಸ್ತಾಂತರ

ಬಂದಾರು : ಇಲ್ಲಿಯ ಖಂಡಿಗ ವಾಸಪ್ಪ ಗೌಡ ಅವರ ಚಿಕಿತ್ಸೆಗಾಗಿ ಸಾಮಾಜಿಕ ಜಾಲತಾಣದಲ್ಲಿ ದಾನಿಗಳಿಂದ ಸಂಗ್ರಹಿಸಿದ ರೂ. 2,10,000 ( ಎರಡು ಲಕ್ಷ ದ ಹತ್ತು ಸಾವಿರ ) ವನ್ನು ಸಮಾಜ ಸೇವಕ ಅಶೋಕ್ ಕುಲಾಲ್ ಕಣಿಯೂರು ರವರು ಅವರ ಮನೆಯವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯರಾದ ಧರ್ಣಪ್ಪ ಗೌಡ ನಾವುಲೆ , ಅಜಯ್ ನಾವುಲೆ ಮತ್ತು ಜಯರಾಮ ಹಲೇಜಿ ಉಪಸ್ಥಿತರಿದ್ದರು.

Related posts

ವಾಣಿ ಆಂಗ್ಲ ಮಾಧ್ಯಮ ಶಾಲೆಯ ನೂತನ ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭ

Suddi Udaya

ಕೊಕ್ಕಡ: ಸೆಲ್ಕೋ ಫೌಂಡೇಶನ್ ನಿಂದ 25 ಮಂದಿ ಅರ್ಹ ಫಲಾನುಭವಿಗಳಿಗೆ ಸೋಲಾರ್ ಕಿಟ್ ಗಳ ಹಸ್ತಾಂತರ

Suddi Udaya

ಅರಸಿನಮಕ್ಕಿ: ಕಾರ್ಗಿಲ್ ಕದನದ 25 ವರ್ಷದ ನೆನಪಿಗಾಗಿ ಪ್ರೌಢ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ಮತ್ತು ಸನ್ಮಾನ ಕಾರ್ಯಕ್ರಮ

Suddi Udaya

ವೇಣೂರಿನಲ್ಲಿ ಸುಮುಖ ಮೆಡಿಕಲ್ಸ್ ಶುಭಾರಂಭ

Suddi Udaya

ಇಂದು ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

Suddi Udaya

ಇಂದಬೆಟ್ಟು: ಕಲ್ಲಾಜೆ ಗಂಪದಕೋಡಿ ನಿವಾಸಿ ವಜ್ರಾಕ್ಷ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!