25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಣಿಯೂರು ಅಶೋಕ್ ಕುಲಾಲ್ ರಿಂದ ಖಂಡಿಗ ವಾಸಪ್ಪ ಗೌಡರ ಚಿಕಿತ್ಸೆಗೆ ಸಹಾಯಧನ ಹಸ್ತಾಂತರ

ಬಂದಾರು : ಇಲ್ಲಿಯ ಖಂಡಿಗ ವಾಸಪ್ಪ ಗೌಡ ಅವರ ಚಿಕಿತ್ಸೆಗಾಗಿ ಸಾಮಾಜಿಕ ಜಾಲತಾಣದಲ್ಲಿ ದಾನಿಗಳಿಂದ ಸಂಗ್ರಹಿಸಿದ ರೂ. 2,10,000 ( ಎರಡು ಲಕ್ಷ ದ ಹತ್ತು ಸಾವಿರ ) ವನ್ನು ಸಮಾಜ ಸೇವಕ ಅಶೋಕ್ ಕುಲಾಲ್ ಕಣಿಯೂರು ರವರು ಅವರ ಮನೆಯವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯರಾದ ಧರ್ಣಪ್ಪ ಗೌಡ ನಾವುಲೆ , ಅಜಯ್ ನಾವುಲೆ ಮತ್ತು ಜಯರಾಮ ಹಲೇಜಿ ಉಪಸ್ಥಿತರಿದ್ದರು.

Related posts

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲೆಯಲ್ಲಿ ಎನ್‌ಸಿಸಿ ಮತ್ತು ಭಾರತೀಯ ಸೇವಾದಳ ಉದ್ಘಾಟನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಅಳದಂಗಡಿ ಸ.ಪ.ಪೂ. ಕಾಲೇಜಿಗೆ ಕಂಪ್ಯೂಟರ್ ಸ್ಮಾರ್ಟ್ ತರಗತಿ ಉದ್ಘಾಟನೆ

Suddi Udaya

ಎಸ್.ಡಿ.ಎಂ ಪ.ಪೂರ್ವ ಕಾಲೇಜಿನಲ್ಲಿ ‘ಆರೋಹಣಂ – 2025’ ವಾರ್ಷಿಕೋತ್ಸವ ಸಮಾರಂಭ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ “ರಬ್ಬರ್‌ ಟ್ಯಾಪಿಂಗ್‌ ʼʼ ತರಬೇತಿಯ ಸಮಾರೋಪ

Suddi Udaya

ಸೆ.3ರಂದು ನಡೆಯುವ ಸಾರ್ವಜನಿಕ ಸಭೆಯಲ್ಲಿ ನ್ಯಾಯಾಲದ ಆದೇಶ ಉಲ್ಲಂಘಿಸದಂತೆ – ತಾಲೂಕಿನಲ್ಲಿ ಶಾಂತಿ ಸೌಹಾರ್ದತೆಗೆ ಭಂಗ ಬರದಂತೆ ಸೂಕ್ತ ಕ್ರಮ ಕೈಗೊಳ್ಳಲು- ಸಮಾನ ಮನಸ್ಕರಿಂದ ತಹಸೀಲ್ದಾರರಿಗೆ ಮನವಿ

Suddi Udaya
error: Content is protected !!