23.5 C
ಪುತ್ತೂರು, ಬೆಳ್ತಂಗಡಿ
June 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕರಿಮಣೇಲು ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನ: ನವೀಕರಣಗೊಂಡ ಸಭಾಭವನ ಹಾಗೂ ಹೊಸದಾಗಿ ನಿರ್ಮಿಸಿದ ಪಾಕ ಶಾಲೆ, ಭೋಜನ ಶಾಲೆಯ ಲೋಕಾರ್ಪಣೆ

ಕರಿಮಣೇಲು: ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನ ಕರಿಮಣೇಲು ಜ.22 ರಿಂದ 24ರ ತನಕ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯಲಿದ್ದು, ಈ ಪ್ರಯುಕ್ತ ನವೀಕರಣಗೊಂಡ ಸಭಾಭವನ ಹಾಗೂ ಹೊಸತಾಗಿ ನಿರ್ಮಿಸಿದ ಪಾಕ ಶಾಲೆ ಭೋಜನ ಶಾಲೆಯನ್ನು ಜ. 21ರಂದು ಶಾಸಕ ಹರೀಶ್ ಪೂಂಜ ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಕೃಷ್ಣ ಭಟ್, ಶ್ರೀ ಮಹಾದೇವ ಮಹಾಗಣಪತಿ ಭಜನಾ ಮಂಡಳಿ ಅಧ್ಯಕ್ಷ ಜಗದೀಶ್ ನಾಯಕ್, ವೇಣೂರು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಪುರುಷೋತ್ತಮ ಭಟ್, ಅರ್ಚಕರಾದ ಚಂದ್ರಶೇಖರ್ ಅಸರಣ್ಣ, ಶ್ರವಣ್ ಕಾಂತಾಜೆ , ರಾಮದಾಸ್ ನಾಯಕ್, ರಮೇಶ್ ಹೆಗ್ಡೆ ಕುಕ್ಕಾಜೆ, ಜಿನ್ನು ಕರಿಮಣೇಲು, ಹರೀಶ್ ಅಂಚನ್ ಕರಿಮಣೇಲು, ಸಂತೋಷ್ ದೇವಾಡಿಗ, ಗಣೇಶ್ ಭಂಡಾರಿ, ಹರೀಶ್ ದೇವಾಡಿಗ, ಯಶೋಧರ ಹೆಗ್ಡೆ, ಗಣೇಶ್ ದೇವಾಡಿಗ, ಯೋಗೀಶ್ ದೇವಾಡಿಗ ಹಾಗೂ ಊರವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ನೂತನ ಸಮಿತಿ ಪದಗ್ರಹಣ

Suddi Udaya

ಪಟ್ರಮೆ ಶಾಲೆಯಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಪ್ರಾರಂಭ

Suddi Udaya

ಎಮ್.ಆರ್.ಪಿ.ಎಲ್ – ಸಿಎಸ್ಆರ್ ಯೋಜನೆಯಡಿ “ಶ್ರೀ ಕೃಷ್ಣ ಯೋಗಕ್ಷೇಮ” ಅಂಬುಲೆನ್ಸ್ ಹಸ್ತಾಂತರ

Suddi Udaya

ವಿ.ಹಿ.ಪ ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya

ಗೇರುಕಟ್ಟೆ : ಪರಪ್ಪು ಯೂನಿಟ್ ಕೆ.ಎಮ್.ಜೆ ಮತ್ತು ಎಸ್.ವೈ.ಎಸ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಶ್ರೀರಾಮ ನವಮಿ ಪ್ರಯುಕ್ತ ಮಠದ ಪಟ್ಟದ ದೇವರಿಗೆ ಪಂಚಾಮೃತ ಅಭಿಷೇಕ ರಾಮೋತ್ಸವ

Suddi Udaya
error: Content is protected !!