September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕರಿಮಣೇಲು ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನ: ನವೀಕರಣಗೊಂಡ ಸಭಾಭವನ ಹಾಗೂ ಹೊಸದಾಗಿ ನಿರ್ಮಿಸಿದ ಪಾಕ ಶಾಲೆ, ಭೋಜನ ಶಾಲೆಯ ಲೋಕಾರ್ಪಣೆ

ಕರಿಮಣೇಲು: ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನ ಕರಿಮಣೇಲು ಜ.22 ರಿಂದ 24ರ ತನಕ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯಲಿದ್ದು, ಈ ಪ್ರಯುಕ್ತ ನವೀಕರಣಗೊಂಡ ಸಭಾಭವನ ಹಾಗೂ ಹೊಸತಾಗಿ ನಿರ್ಮಿಸಿದ ಪಾಕ ಶಾಲೆ ಭೋಜನ ಶಾಲೆಯನ್ನು ಜ. 21ರಂದು ಶಾಸಕ ಹರೀಶ್ ಪೂಂಜ ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಕೃಷ್ಣ ಭಟ್, ಶ್ರೀ ಮಹಾದೇವ ಮಹಾಗಣಪತಿ ಭಜನಾ ಮಂಡಳಿ ಅಧ್ಯಕ್ಷ ಜಗದೀಶ್ ನಾಯಕ್, ವೇಣೂರು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಪುರುಷೋತ್ತಮ ಭಟ್, ಅರ್ಚಕರಾದ ಚಂದ್ರಶೇಖರ್ ಅಸರಣ್ಣ, ಶ್ರವಣ್ ಕಾಂತಾಜೆ , ರಾಮದಾಸ್ ನಾಯಕ್, ರಮೇಶ್ ಹೆಗ್ಡೆ ಕುಕ್ಕಾಜೆ, ಜಿನ್ನು ಕರಿಮಣೇಲು, ಹರೀಶ್ ಅಂಚನ್ ಕರಿಮಣೇಲು, ಸಂತೋಷ್ ದೇವಾಡಿಗ, ಗಣೇಶ್ ಭಂಡಾರಿ, ಹರೀಶ್ ದೇವಾಡಿಗ, ಯಶೋಧರ ಹೆಗ್ಡೆ, ಗಣೇಶ್ ದೇವಾಡಿಗ, ಯೋಗೀಶ್ ದೇವಾಡಿಗ ಹಾಗೂ ಊರವರು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ

Suddi Udaya

ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಸಾವು

Suddi Udaya

ಬೆಳ್ತಂಗಡಿ : ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್ ನವೀಕರಣಗೊಂಡು ಕಾರ್ಯನಿರ್ವಹಣೆ

Suddi Udaya

ಉಜಿರೆ ಟಿಬಿ. ಕ್ರಾಸ್ ಬಳಿ ಕಾರು ಪಲ್ಟಿ: ಚಾಲಕ ಪ್ರಾಣಪಾಯದಿಂದ ಪಾರು

Suddi Udaya

ಇಂದು (ಜು.17) ಬಳಂಜ ಶಿವಾಜಿ ಪ್ರೆಂಡ್ಸ್ ಕ್ಲಬ್ ನೇತಾಜಿನಗರ ಇವರ ವತಿಯಿಂದ ತಾಳ ಮದ್ದಳೆ ಮತ್ತು ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ

Suddi Udaya

ಮಲವಂತಿಗೆ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
error: Content is protected !!