23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕರಿಮಣೇಲು ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನ: ನವೀಕರಣಗೊಂಡ ಸಭಾಭವನ ಹಾಗೂ ಹೊಸದಾಗಿ ನಿರ್ಮಿಸಿದ ಪಾಕ ಶಾಲೆ, ಭೋಜನ ಶಾಲೆಯ ಲೋಕಾರ್ಪಣೆ

ಕರಿಮಣೇಲು: ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನ ಕರಿಮಣೇಲು ಜ.22 ರಿಂದ 24ರ ತನಕ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯಲಿದ್ದು, ಈ ಪ್ರಯುಕ್ತ ನವೀಕರಣಗೊಂಡ ಸಭಾಭವನ ಹಾಗೂ ಹೊಸತಾಗಿ ನಿರ್ಮಿಸಿದ ಪಾಕ ಶಾಲೆ ಭೋಜನ ಶಾಲೆಯನ್ನು ಜ. 21ರಂದು ಶಾಸಕ ಹರೀಶ್ ಪೂಂಜ ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಕೃಷ್ಣ ಭಟ್, ಶ್ರೀ ಮಹಾದೇವ ಮಹಾಗಣಪತಿ ಭಜನಾ ಮಂಡಳಿ ಅಧ್ಯಕ್ಷ ಜಗದೀಶ್ ನಾಯಕ್, ವೇಣೂರು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಪುರುಷೋತ್ತಮ ಭಟ್, ಅರ್ಚಕರಾದ ಚಂದ್ರಶೇಖರ್ ಅಸರಣ್ಣ, ಶ್ರವಣ್ ಕಾಂತಾಜೆ , ರಾಮದಾಸ್ ನಾಯಕ್, ರಮೇಶ್ ಹೆಗ್ಡೆ ಕುಕ್ಕಾಜೆ, ಜಿನ್ನು ಕರಿಮಣೇಲು, ಹರೀಶ್ ಅಂಚನ್ ಕರಿಮಣೇಲು, ಸಂತೋಷ್ ದೇವಾಡಿಗ, ಗಣೇಶ್ ಭಂಡಾರಿ, ಹರೀಶ್ ದೇವಾಡಿಗ, ಯಶೋಧರ ಹೆಗ್ಡೆ, ಗಣೇಶ್ ದೇವಾಡಿಗ, ಯೋಗೀಶ್ ದೇವಾಡಿಗ ಹಾಗೂ ಊರವರು ಉಪಸ್ಥಿತರಿದ್ದರು.

Related posts

ವೇಣೂರು ಕುಂಭಶ್ರೀ ಶಾಲೆಯಲ್ಲಿ ಮಾತಾ-ಪಿತಾ-ಗುರುದೇವೋಭವ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ವಿದ್ವತ್ ಕಾಲೇಜಿನಲ್ಲಿ ಕಿಚನಾಮಿಕ್ಸ್ ಸಡಗರ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ ; ಧಾರ್ಮಿಕ ಸಭೆ

Suddi Udaya

ನಾವೂರು ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕ-ಶಿಕ್ಷಕರ ಸಭೆ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ವಲಯ ಶ್ರೀ ಕ್ಷೇ. ಧ. ಗ್ರಾ. ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘಕ್ಕೆ ವಾರ್ಷಿಕ ಲೆಕ್ಕ ಪರಿಶೋಧನೆಯ ಗ್ರೇಡಿಂಗ್ ಪತ್ರ ವಿತರಣೆ

Suddi Udaya

ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಳ್ಳಾಜೆಯವರಿಂದ ಮತದಾನ

Suddi Udaya
error: Content is protected !!