25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಮುಸ್ಲಿಂ ಜಮಾಅತ್ ಬಟ್ಲಡ್ಕ ಯುನಿಟ್ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ಇದರ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆಯು ಸಮಿತಿ ಅಧ್ಯಕ್ಷ ಅಬ್ಬಾಸ್ ಬಟ್ಲಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿಯಾಗಿ ಅಬ್ಬಾಸ್ ಬಟ್ಲಡ್ಕ, ಕೋಶಾಧಿಕಾರಿಯಾಗಿ ಮುಹಮ್ಮದ್ ಬಂದಾರು, ಉಪಾಧ್ಯಕ್ಷರಾಗಿ ಇಸುಬು.ಪಿ., ಜೊತೆ ಕಾರ್ಯದರ್ಶಿಯಾಗಿ ಅಬ್ದುಲ್ ರಝಾಕ್ , ಕೌನ್ಸಿಲರ್ ಇಸುಬು .ಪಿ. , ರಝಾಕ್ .ಬಿ ರವರನ್ನು ಆಯ್ಕೆಮಾಡಲಾಯಿತು.


ವರದಿ: ಮುಹಮ್ಮದ್ ಬಂದಾರು ಬಟ್ಲಡ್ಕ

Related posts

ಕಳೆಂಜ ಗ್ರಾ.ಪಂ.ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಪುಂಜಾಲಕಟ್ಟೆಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya

ಉರುವಾಲು-ಕಾಯರ್ಪಾಡಿ ಸಂಪರ್ಕ ರಸ್ತೆ ಮರು ಡಾಮರೀಕರಣ: ಶಾಸಕರಿಗೆ ಗ್ರಾಮಸ್ಥರ ಕೃತಜ್ಞತೆ

Suddi Udaya

ಬೆಳಾಲು ಯುವತಿ ಅನುಮಾನಸ್ಪದ ಸಾವು ಪೊಲೀಸರಿಂದ ತನಿಖೆ

Suddi Udaya

ವಾಣಿ ಪ.ಪೂ. ಕಾಲೇಜಿನ ರೋವರ್ಸ್ ತಂಡ ಜಿಲ್ಲಾ ಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಹತ್ಯಡ್ಕ: ನೆಕ್ಕರಡ್ಕ ನಿವಾಸಿ ಅನಸೂಯ ನಿಧನ

Suddi Udaya
error: Content is protected !!