ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಮುಸ್ಲಿಂ ಜಮಾಅತ್ ಬಟ್ಲಡ್ಕ ಯುನಿಟ್ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ಇದರ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆಯು ಸಮಿತಿ ಅಧ್ಯಕ್ಷ ಅಬ್ಬಾಸ್ ಬಟ್ಲಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿಯಾಗಿ ಅಬ್ಬಾಸ್ ಬಟ್ಲಡ್ಕ, ಕೋಶಾಧಿಕಾರಿಯಾಗಿ ಮುಹಮ್ಮದ್ ಬಂದಾರು, ಉಪಾಧ್ಯಕ್ಷರಾಗಿ ಇಸುಬು.ಪಿ., ಜೊತೆ ಕಾರ್ಯದರ್ಶಿಯಾಗಿ ಅಬ್ದುಲ್ ರಝಾಕ್ , ಕೌನ್ಸಿಲರ್ ಇಸುಬು .ಪಿ. , ರಝಾಕ್ .ಬಿ ರವರನ್ನು ಆಯ್ಕೆಮಾಡಲಾಯಿತು.


ವರದಿ: ಮುಹಮ್ಮದ್ ಬಂದಾರು ಬಟ್ಲಡ್ಕ

Related posts

ಬೆಳ್ತಂಗಡಿ ಕಳ್ಳತನ ಪ್ರಕರಣ:ಅಂತರ್ ರಾಜ್ಯ ಕುಖ್ಯಾತ ಕಳ್ಳನಿಗೆ ನ್ಯಾಯಾಂಗ ಬಂಧನ

Suddi Udaya

ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿ ಮಚ್ಚಿನದಲ್ಲಿ ಉದ್ಘಾಟನೆ

Suddi Udaya

ಶಿಶಿಲ: ಉಚಿತ ನೇತ್ರ ಚಿಕಿತ್ಸಾ ಶಿಬಿರ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ, ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸುರೇಶ್ ಬಿ. ಕೌಡಂಗೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

Suddi Udaya

ವರ್ತಕರ ಸಂಘದಿಂದ ನೂತನ ಡಿ.ವೈ.ಎಸ್.ಪಿ. ಸಿ.ಕೆ ರೋಹಿಣಿ ಯವರಿಗೆ ಅಭಿನಂದನೆ

Suddi Udaya
error: Content is protected !!