32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.26: ಉಜಿರೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

ಉಜಿರೆ ಎಸ್.ಡಿ.ಎಮ್. ಮಲ್ಟಿ-ಸ್ಪೆಷಾಲಿಟಿ ಹಾಸ್ಪಿಟಲ್, ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಳೆಪೇಟೆ ಮತ್ತು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಕುಂಟಿನಿ ಇವರ ಸಹಯೋಗದಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರವು ಜ.26 ರಂದು ಬೆಳಿಗ್ಗೆ ಗಂಟೆ 9.30 ರಿಂದ ಮಧ್ಯಾಹ್ನ ಗಂಟೆ 2.00ರ ವರೆಗೆ ಸ.ಹಿ.ಪ್ರಾ. ಶಾಲೆ, ಹಳೆಪೇಟೆ, ಉಜಿರೆಯಲ್ಲಿ ನಡೆಯಲಿದೆ.

ಶಿಬಿರದಲ್ಲಿ ಭಾಗವಹಿಸುವ ತಜ್ಞರು : ಮೂಳೆ ಶಸ್ತ್ರಚಿಕಿತ್ಸಾ ತಜ್ಞರು, ಕಣ್ಣಿನ ತಜ್ಞರು, ಚರ್ಮರೋಗ ತಜ್ಞರು, ಸ್ತ್ರೀ-ರೋಗ ತಜ್ಞರು, ಕಿವಿ-ಮೂಗು-ಗಂಟಲು ತಜ್ಞರು, ಮಕ್ಕಳ ರೋಗ ತಜ್ಞರು, ಶಸ್ತ್ರಚಿಕಿತ್ಸಾ ತಜ್ಞರು, ಮೆಡಿಸಿನ್ ವಿಭಾಗ

ಶಿಬಿರದಲ್ಲಿ ಲಭ್ಯವಿರುವ ಉಚಿತ ವೈದ್ಯಕೀಯ ಸೇವೆಗಳು: ಈ.ಸಿ.ಜಿ., ಬಿ.ಪಿ., ಮಧುಮೇಹ, ಸ್ಯಾಚುರೇಶನ್ ಪರೀಕ್ಷೆ ಹೃದಯರೋಗ ತಪಾಸಣೆ, ಥೈರಾಯ್ಡ್ ತಪಾಸಣೆ, ಉಬ್ಬಸ, ಕಣ್ಣಿನ ಪರೀಕ್ಷೆ ಎಲುಬು ಮೂಳೆ ತಪಾಸಣೆ, ಸ್ತ್ರೀ-ರೋಗ ತಪಾಸಣೆ, ಮಕ್ಕಳ ಆರೋಗ್ಯ ತಪಾಸಣೆ, ಚರ್ಮರೋಗ ತಪಾಸಣೆ, ಕಿವಿ-ಗಂಟಲು-ಮೂಗು ತಪಾಸಣೆ.

Related posts

ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಸುಲ್ಕೇರಿ ಗ್ರಾಮ ಸಭೆಗೆ ಒಂದು ಗಂಟೆ ಲೇಟಾಗಿ ಬಂದ ನೋಡೇಲ್ ಅಧಿಕಾರಿ, ಕಾದು ಕಾದು ಸುಸ್ತಾದ ಗ್ರಾಮಸ್ಥರು, ಅಧಿಕಾರಿ ವಿರುದ್ದ ಅಸಮಾಧಾನ, ನಿಗದಿತ ಸಮಯದಲ್ಲಿ ಸಭೆ ಪ್ರಾರಂಭವಾಗದೆ ವಿಳಂಬ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಹಾಗೂ ಗ್ರಾಮಾಭ್ಯುದಯ ಅನುಷ್ಠಾನ ಸಮಿತಿಯಿಂದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೆರಿಯಲ್ ರವರಿಗೆ ಗೌರವಾರ್ಪಣೆ

Suddi Udaya

ಸುಲ್ಕೇರಿ: ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಪೆನ್ಸಿಲ್ವೇನಿಯ ಯುನಿರ್ವಸಿಟಿಯ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಕೊಕ್ಕಡ ಸೇವಾ ಮಂದಿರದಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya
error: Content is protected !!