22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಫೆಡರೇಷನ್ ಆಫ್ ಕರ್ನಾಟಕ ಆಟೋ ಡ್ರೈವರ್ಸ್ ಯೂನಿಯನ್ ವತಿಯಿಂದ ಬಿ.ಜಿ ಆಟೋ ಡ್ರೈವರ್ಸ್ ಯೂನಿಯನ್ ಮಹಾಸಭೆ,

ಬೆಳ್ತಂಗಡಿ : ಫೆಡರೇಷನ್ ಆಫ್ ಕರ್ನಾಟಕ ಆಟೋ ಡ್ರೈವರ್ಸ್ ಯೂನಿಯನ್ ಬೆಳ್ತಂಗಡಿ, ಬಿ.ಜಿ ಆಟೋ ಡ್ರೈವರ್ಸ್ ಯೂನಿಯನ್ ಬೆಳ್ತಂಗಡಿ – ಗುರುವಾಯನಕೆರೆ 18ವರ್ಷದ ಮಹಾಸಭೆಯು ಜ.21ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಜರುಗಿತು.

ಉದ್ಘಾಟನೆಯನ್ನು ಬೆಳ್ತಂಗಡಿ ಸಂಚಾರಿ ಅರಕ್ಷಕ ಠಾಣೆ ಠಾಣಾಧಿಕಾರಿ ಅರ್ಜುನ್ ಹೆಚ್.ಕೆ ನೆರವೇರಿಸದರು. ಅಧ್ಯಕ್ಷತೆಯನ್ನು ತಾಲೂಕು ಬಿ.ಜಿ. ಆಟೋ ಚಾಲಕ ಮಾಲಕರ ಸಂಘ ಅಧ್ಯಕ್ಷ ಅಬೂಬಕ್ಕರ್ ವಹಿಸಿದರು.

ಮುಖ್ಯ ಅತಿಥಿ ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ, ಕಾರ್ಮಿಕ ಮುಖಂಡ ಬಿ.ಎಂ. ಭಟ್, ಬೆಳ್ತಂಗಡಿ ತಾಲೂಕು ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷ ಬಿ.ಎ. ರಝಾಕ್, ಉಪಸ್ಥಿತರಿದ್ದರು.

ಈ ವೇಳೆ ಬೆಳ್ತಂಗಡಿ ಹಿರಿಯ ಆಟೋ ಚಾಲಕ ಶಿವರಾಂ ಶೆಟ್ಟಿರವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬಿ.ಜಿ. ಆಟೋ ಚಾಲಕ ಮಾಲಕರ ಸಂಘದ ಪ್ರಧಾನ ಕಾರ್ಯದರ್ಶಿ ಅಭಿಲಾಷ್ ಎಂ. , ಆಟೋ ಚಾಲಕ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಕೊಕ್ರಾಡಿ ಸರಕಾರಿ ಪ.ಪೂ. ಕಾಲೇಜಿನ ನಿವೃತ್ತ ಪ್ರಾಚಾರ್ಯ ನೋಬರ್ಟ್ ಮಾರ್ಟಿಸ್ ರಿಗೆ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಎಸ್.ಡಿ.ಎಂ ಸ್ವಾಯತ್ತ ಕಾಲೇಜು : ವಾರ್ಷಿಕ ಕ್ರೀಡಾಕೂಟ

Suddi Udaya

36ನೇ ಮಹಿಳಾ ವಿಭಾಗದ ಜೂನಿಯರ್ ನ್ಯಾಷನಲ್ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ ಕರ್ನಾಟಕ ತಂಡಕ್ಕೆ ತೃತೀಯ ಸ್ಥಾನ ಎಸ್ ಡಿ ಎಂ ಕಾಲೇಜಿನ 2 ವಿದ್ಯಾರ್ಥಿನಿಯರ ಸಾಧನೆ

Suddi Udaya

ಖೇಲೋ ಇಂಡಿಯಾ ವೇಟ್  ಲಿಫ್ಟಿಂಗ್ ಚಾಂಪಿಯನ್ ಷಿಪ್ ನಲ್ಲಿ: ನಿಡ್ಲೆಯ ಪ್ರತ್ಯುಶ್ ರವರಿಗೆ ಕಂಚಿನ ಪದಕ

Suddi Udaya

ಕೊಂಬಿನಡ್ಕ ಶಾಲೆಯಿಂದ ವರ್ಗಾವಣೆಗೊಂಡ ಮುಖ್ಯಶಿಕ್ಷಕಿಗೆ ಬೀಳ್ಕೊಡುಗೆ

Suddi Udaya

ವಿಪರೀತ ಮಳೆ : ತೆಕ್ಕಾರು ಅತಿಜಮ್ಮ ರವರ ಮನೆಯ ಮಹಡಿ ಸಂಪೂರ್ಣ ಹಾನಿ

Suddi Udaya
error: Content is protected !!