23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಫೆಡರೇಷನ್ ಆಫ್ ಕರ್ನಾಟಕ ಆಟೋ ಡ್ರೈವರ್ಸ್ ಯೂನಿಯನ್ ವತಿಯಿಂದ ಬಿ.ಜಿ ಆಟೋ ಡ್ರೈವರ್ಸ್ ಯೂನಿಯನ್ ಮಹಾಸಭೆ,

ಬೆಳ್ತಂಗಡಿ : ಫೆಡರೇಷನ್ ಆಫ್ ಕರ್ನಾಟಕ ಆಟೋ ಡ್ರೈವರ್ಸ್ ಯೂನಿಯನ್ ಬೆಳ್ತಂಗಡಿ, ಬಿ.ಜಿ ಆಟೋ ಡ್ರೈವರ್ಸ್ ಯೂನಿಯನ್ ಬೆಳ್ತಂಗಡಿ – ಗುರುವಾಯನಕೆರೆ 18ವರ್ಷದ ಮಹಾಸಭೆಯು ಜ.21ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಜರುಗಿತು.

ಉದ್ಘಾಟನೆಯನ್ನು ಬೆಳ್ತಂಗಡಿ ಸಂಚಾರಿ ಅರಕ್ಷಕ ಠಾಣೆ ಠಾಣಾಧಿಕಾರಿ ಅರ್ಜುನ್ ಹೆಚ್.ಕೆ ನೆರವೇರಿಸದರು. ಅಧ್ಯಕ್ಷತೆಯನ್ನು ತಾಲೂಕು ಬಿ.ಜಿ. ಆಟೋ ಚಾಲಕ ಮಾಲಕರ ಸಂಘ ಅಧ್ಯಕ್ಷ ಅಬೂಬಕ್ಕರ್ ವಹಿಸಿದರು.

ಮುಖ್ಯ ಅತಿಥಿ ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ, ಕಾರ್ಮಿಕ ಮುಖಂಡ ಬಿ.ಎಂ. ಭಟ್, ಬೆಳ್ತಂಗಡಿ ತಾಲೂಕು ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷ ಬಿ.ಎ. ರಝಾಕ್, ಉಪಸ್ಥಿತರಿದ್ದರು.

ಈ ವೇಳೆ ಬೆಳ್ತಂಗಡಿ ಹಿರಿಯ ಆಟೋ ಚಾಲಕ ಶಿವರಾಂ ಶೆಟ್ಟಿರವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬಿ.ಜಿ. ಆಟೋ ಚಾಲಕ ಮಾಲಕರ ಸಂಘದ ಪ್ರಧಾನ ಕಾರ್ಯದರ್ಶಿ ಅಭಿಲಾಷ್ ಎಂ. , ಆಟೋ ಚಾಲಕ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಂಗಳೂರಿನಲ್ಲಿ ಗುರುವಾಯನಕೆರೆ ಜ್ಯೋತಿಷಿ ಬಿ.ಕೆ. ಸುಬಾಷ್ ಚಂದ್ರ ಜೈನ್ ರವರ “ಶ್ರೀ ಸ್ವಸ್ತಿಕ ಜ್ಯೋತಿಷ್ಯಾಲಯ” ಶಾಖೆ ಶುಭಾರಂಭ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕಳಿಯ ಮತ್ತು ಬೆಳ್ತಂಗಡಿಮೆಸ್ಕಾಂ ಸಂಪರ್ಕಕ್ಕೆ ರಸ್ತೆಗೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್ ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಂಜನಾ ಎಂ.ಡಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ರಾಜ ಕೇಸರಿ ಟ್ರಸ್ಟ್ ವತಿಯಿಂದ 563 ನೇ ಸೇವಾ ಯೋಜನೆ ಅಂಗವಾಗಿ 3 ಸರಕಾರಿ ಶಾಲೆಗಳಿಗೆ ಬ್ಯಾಗ್ ಮತ್ತು ಪುಸ್ತಕ ವಿತರಣೆ

Suddi Udaya
error: Content is protected !!