27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭರತನಾಟ್ಯ ಜೂನಿಯರ್ ಪರೀಕ್ಷೆ: ಅಳದಂಗಡಿಯ ನಿಯತಿ ಯು. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

ಅಳದಂಗಡಿ: ಕರ್ನಾಟಕ ರಾಜ್ಯ ಡಾ| ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಮೈಸೂರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಅಳದಂಗಡಿಯ ನಿಯತಿ ಯು. ಶೆಟ್ಟಿ, ಶೇ. 94.25 ಅಂಕಗಳೊಂದಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.

ಇವರು ವಿದುಷಿ ವಿದ್ಯಾಮನೋಜ್ ಅವರ ಶಿಷ್ಯೆ, ಅಳದಂಗಡಿಯ ನೊಚ್ಚ ಉದಯ ಕುಮಾರ್ ಶೆಟ್ಟಿ ಮತ್ತು ಶ್ರೀಲತಾ ಶೆಟ್ಟಿ ರವರ ಪುತ್ರಿ .

Related posts

ಮಾ.4: ನಮ್ಮ ಮನೆ ಹವ್ಯಕ ಭವನದಲ್ಲಿ ಆರಾಧನಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುತ್ಲೂರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ತ್ರೈಮಾಸಿಕ ಸಭೆ ಹಾಗೂ ಮಂಜೂರಾತಿ ಪತ್ರ ವಿತರಣೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಸಂತ ತೆರೇಸಾ ಆಂಗ್ಲ ಮಾಧ್ಯಮ ಹಾಗೂ ಕನ್ನಡ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ: ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಅಧಿಕಾರಿ ಸೋಮನಾಥ ಭಟ್ ಪಟವರ್ಧನ್ ನಿಧನ

Suddi Udaya

ಬೆಂಗಳೂರಿನ ಬಾಷ್ ಕಂಪೆನಿಯ ತಂಡ ಸೇವಾನಿಕೇತನಕ್ಕೆ ಭೇಟಿ

Suddi Udaya

ಇಲಾಖಾ ಅಧಿಕಾರಿಗಳು ಗೈರಾದ ಹಿನ್ನಲೆ ಕೊಕ್ಕಡ ಗ್ರಾ.ಪಂ ತ್ರೈಮಾಸಿಕ ಕೆ.ಡಿ.ಪಿ ಸಭೆ ರದ್ದು

Suddi Udaya
error: Content is protected !!